ಬಾಲ್ಯದಲ್ಲಿ ಹೀಗಿದ್ದಕ್ಕೇ ರಾಹುಲ್ ದ್ರಾವಿಡ್ ಈಗಲೂ ಕೂಲ್ ಆಗಿರುತ್ತಾರಂತೆ!

Webdunia
ಭಾನುವಾರ, 26 ಜುಲೈ 2020 (12:51 IST)
ಬೆಂಗಳೂರು: ರಾಹುಲ್ ದ್ರಾವಿಡ್ ಎಂದರೆ ಶಾಂತಮೂರ್ತಿ ಎಂದೇ ಪರಿಚಿತರು. ಅವರು ಮೈದಾನದಲ್ಲೂ ಅಷ್ಟೇ, ಹೊರಗಡೆಯೂ ಅಷ್ಟೇ, ಯಾವುದಕ್ಕೂ ಅತಿರೇಕವಾಗಿ ಪ್ರತಿಕ್ರಿಯಿಸಿದವರಲ್ಲ. ಹಾಗೆಯೇ ಆಟದಲ್ಲೂ ಅವರ ಶಾಂತ ಸ್ವಭಾವ ಎದ್ದು ಕಾಣುತ್ತಿತ್ತು.


ದ್ರಾವಿಡ್ ಹೀಗಿರುವುದಕ್ಕೆ ಅವರು ಚಿಕ್ಕವರಾಗಿದ್ದಾಗ ಬೆಳೆದು ಬಂದ ರೀತಿಯೇ ಕಾರಣವಂತೆ. ‘ಬಾಲ್ಯದಲ್ಲಿ ನಾನು ಹೈಪರ್ ಆಕ್ಟಿವ್ ಆಗಿರಲಿಲ್ಲ. ಅಂತರ್ಮುಖಿಯಾಗಿರುತ್ತಿದ್ದೆ. ಆದರೆ ಯಾವುದೇ ವಿಚಾರದಲ್ಲೂ ಹೆಚ್ಚು ಏಕಾಗ್ರತೆ ನೀಡುವ ಗುಣವಿತ್ತು. ಹೀಗಾಗಿ ಶಾಂತವಾಗಿ ಮತ್ತು ಸಮತೋಲನದಿಂದಿರುವ ಗುಣ ನನಗೆ ಬಂತು. ಬಹುಶಃ ಅದೇ ಕಾರಣಕ್ಕೆ ನಾನು ಮೈದಾನದಲ್ಲೂ ಶಾಂತವಾಗಿದ್ದೆ’ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ಮುಂದಿನ ಸುದ್ದಿ
Show comments