Webdunia - Bharat's app for daily news and videos

Install App

ಬಾಲ್ಯದಲ್ಲಿ ಹೀಗಿದ್ದಕ್ಕೇ ರಾಹುಲ್ ದ್ರಾವಿಡ್ ಈಗಲೂ ಕೂಲ್ ಆಗಿರುತ್ತಾರಂತೆ!

Webdunia
ಭಾನುವಾರ, 26 ಜುಲೈ 2020 (12:51 IST)
ಬೆಂಗಳೂರು: ರಾಹುಲ್ ದ್ರಾವಿಡ್ ಎಂದರೆ ಶಾಂತಮೂರ್ತಿ ಎಂದೇ ಪರಿಚಿತರು. ಅವರು ಮೈದಾನದಲ್ಲೂ ಅಷ್ಟೇ, ಹೊರಗಡೆಯೂ ಅಷ್ಟೇ, ಯಾವುದಕ್ಕೂ ಅತಿರೇಕವಾಗಿ ಪ್ರತಿಕ್ರಿಯಿಸಿದವರಲ್ಲ. ಹಾಗೆಯೇ ಆಟದಲ್ಲೂ ಅವರ ಶಾಂತ ಸ್ವಭಾವ ಎದ್ದು ಕಾಣುತ್ತಿತ್ತು.


ದ್ರಾವಿಡ್ ಹೀಗಿರುವುದಕ್ಕೆ ಅವರು ಚಿಕ್ಕವರಾಗಿದ್ದಾಗ ಬೆಳೆದು ಬಂದ ರೀತಿಯೇ ಕಾರಣವಂತೆ. ‘ಬಾಲ್ಯದಲ್ಲಿ ನಾನು ಹೈಪರ್ ಆಕ್ಟಿವ್ ಆಗಿರಲಿಲ್ಲ. ಅಂತರ್ಮುಖಿಯಾಗಿರುತ್ತಿದ್ದೆ. ಆದರೆ ಯಾವುದೇ ವಿಚಾರದಲ್ಲೂ ಹೆಚ್ಚು ಏಕಾಗ್ರತೆ ನೀಡುವ ಗುಣವಿತ್ತು. ಹೀಗಾಗಿ ಶಾಂತವಾಗಿ ಮತ್ತು ಸಮತೋಲನದಿಂದಿರುವ ಗುಣ ನನಗೆ ಬಂತು. ಬಹುಶಃ ಅದೇ ಕಾರಣಕ್ಕೆ ನಾನು ಮೈದಾನದಲ್ಲೂ ಶಾಂತವಾಗಿದ್ದೆ’ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments