Webdunia - Bharat's app for daily news and videos

Install App

ಸೀನಿಯರ್ಸ್ ತಂಡಕ್ಕೆ ನೋ ಎಂದ ರಾಹುಲ್ ದ್ರಾವಿಡ್

Webdunia
ಭಾನುವಾರ, 23 ಜುಲೈ 2017 (12:25 IST)
ಮುಂಬೈ: ಟೀಂ ಇಂಡಿಯಾದ ವಿದೇಶಿ ಪ್ರವಾಸಗಳಿಗೆ ರಾಹುಲ್ ದ್ರಾವಿಡ್ ಬ್ಯಾಟಿಂಗ್ ಕೋಚ್ ಆಗಿರುತ್ತಾರೋ, ಇಲ್ಲವೋ ಎಂಬ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ದ್ರಾವಿಡ್ ಹಿರಿಯರ ತಂಡದೊಂದಿಗೆ ವಿದೇಶಿ ಪ್ರವಾಸಗಳಿಗೆ ತೆರಳುವುದಿಲ್ಲ ಎಂದು ಬಿಸಿಸಿಐ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರೈ ಹೇಳಿದ್ದಾರೆ.

 
ರವಿ ಶಾಸ್ತ್ರಿ ಜತೆಗೆ ದ್ರಾವಿಡ್ ಬ್ಯಾಟಿಂಗ್ ಮತ್ತು ಜಹೀರ್ ಬೌಲಿಂಗ್ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ ಎಂದು ಸುದ್ದಿ ಬಂದಿತ್ತು. ಆದರೆ ದ್ರಾವಿಡ್ ಈ ಹುದ್ದೆ ಒಪ್ಪಿಕೊಳ್ಳಲು ತಯಾರಿರಲಿಲ್ಲ ಎಂಬ ವರದಿ ಬಂದಿದೆ. ಆದರೆ ಜಹೀರ್ ಸ್ಥಾನದ ಕುರಿತು ಇನ್ನೂ ಗೊಂದಲ ಮುಂದುವರಿದಿದೆ.

ಒಮ್ಮೆ ಆಯ್ಕೆ ಮಾಡಿ ನಂತರ ಕಡೆಗಣಿಸಿ ದ್ರಾವಿಡ್ ಮತ್ತು ಜಹೀರ್ ಗೆ ಅವಮಾನಿಸಲಾಗಿದೆ ಎಂಬ ವರದಿಗಳನ್ನು ವಿನೋದ್ ರೈ ತಳ್ಳಿ ಹಾಕಿದ್ದಾರೆ. ಸಲಹಾ ಸಮಿತಿ ಇವರ ಹೆಸರು ಶಿಫಾರಸ್ಸು ಮಾಡಿತ್ತಷ್ಟೇ. ನೇಮಕವಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ..  ಸಂಧಾನಕ್ಕೆ ಬಂದ ರಾಹುಲ್ ಗಾಂಧಿಗೆ ಖಡಕ್ ಉತ್ತರ ಕೊಟ್ಟ ನಿತೀಶ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments