Webdunia - Bharat's app for daily news and videos

Install App

ಕೊಹ್ಲಿಗೆ ರೆಸ್ಟ್ ಕೊಡಲ್ಲ ಅಂದಿತಾ ಬಿಸಿಸಿಐ? ಹಾಗೇನೂ ಇಲ್ಲ ಎಂದರು ರಾಹುಲ್ ದ್ರಾವಿಡ್

Webdunia
ಬುಧವಾರ, 25 ಅಕ್ಟೋಬರ್ 2017 (09:45 IST)
ಮುಂಬೈ: ವಿರಾಟ್ ಕೊಹ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ಲಂಕಾ ಸರಣಿಯಿಂದ ವಿಶ್ರಾಂತಿ ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದರೂ ಅದು ಪುರಸ್ಕೃತಗೊಂಡಿಲ್ಲ ಎನ್ನುವ ವರದಿಗಳನ್ನು ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಅಲ್ಲಗಳೆದಿದ್ದಾರೆ.

 
ಎಲ್ಲರಿಗೂ ವಿಶ್ರಾಂತಿ ಬೇಕು. ರೊಟೇಷನ್ ಪದ್ಧತಿಯಿದ್ದರೆ ಎಲ್ಲರಿಗೂ ಒಳ್ಳೆಯದು. ಸತತ ಕ್ರಿಕೆಟ್ ನಿಂದ ಬಳಲಿದ್ದಾಗ ಕೊಂಚ ವಿಶ್ರಾಂತಿ ನೀಡಬೇಕು. ಬಹುಶಃ ಕೊಹ್ಲಿಗೂ ವಿಶ್ರಾಂತಿ ಬೇಕು. ಅವರಿಗೆ ಯಾವಾಗ ಬೇಕೆನಿಸುತ್ತದೆ ಎಂದು ತಂಡದ ಮ್ಯಾನೇಜ್ ಮೆಂಟ್ ತೀರ್ಮಾನಿಸುತ್ತದೆ. ಅದರಲ್ಲಿ ವಿವಾದವಾಗುವಂತದ್ದು ಏನಿದೆ?’ ಎಂದು ದ್ರಾವಿಡ್ ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬ್ಯಾಟ್ ನ ಗಾತ್ರ ಕಿರಿದುಗೊಳಿಸುವ ಐಸಿಸಿ ನಿರ್ಧಾರವನ್ನೂ ದ್ರಾವಿಡ್ ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments