Webdunia - Bharat's app for daily news and videos

Install App

ಮತ್ತೆ ಎನ್ ಸಿಎ ಕೋಚ್ ಹುದ್ದೆ ಬಯಸಿದ ರಾಹುಲ್ ದ್ರಾವಿಡ್!

Webdunia
ಗುರುವಾರ, 19 ಆಗಸ್ಟ್ 2021 (10:45 IST)
ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ)ದ ಮುಖ್ಯ ಕೋಚ್ ಹುದ್ದೆಯ ಮರುಆಯ್ಕೆ ಬಯಸಿದ್ದಾರೆ. ಈಗಾಗಲೇ ಈ ಹುದ್ದೆಯಲ್ಲಿರುವ ದ್ರಾವಿಡ್ ಮರು ಆಯ್ಕೆ ಬಯಸಿ ಬಿಸಿಸಿಐ ಗೆ ಅರ್ಜಿ ಹಾಕಿದ್ದಾರೆ.

ದ್ರಾವಿಡ್ ಅವರು ಎರಡು ವರ್ಷದ ಅವಧಿ ಮುಗಿದಿದೆ. ಹೀಗಾಗಿ ನೂತನ ಕೋಚ್ ಗಾಗಿ ಬಿಸಿಸಿಐ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿತ್ತು. ಬಿಸಿಸಿಐ ನ ಹೊಸ ಸಂವಿಧಾನದ ಪ್ರಕಾರ, ವಿಸ್ತರಣೆಗೆ ಯಾವುದೇ ಅವಕಾಶವಿಲ್ಲ. ನೇಮಕಾತಿ ಪ್ರಕ್ರಿಯೆಯನ್ನು ಹೊಸದಾಗಿ ಆರಂಭಿಸಬೇಕು.
ಆದರೆ ರಾಹುಲ್ ದ್ರಾವಿಡ್ ಮರು ಆಯ್ಕೆಗೆ ಅರ್ಜಿ ಸಲ್ಲಿಸಿದ್ದರೆ. ದ್ರಾವಿಡ್ ಹೊರತುಪಡಿಸಿ ಬೇರೆ ಯಾರೂ ಇಲ್ಲಿ ಅರ್ಜಿ ಹಾಕಿಲ್ಲ. ಅರ್ಜಿಗಳ ಸಲ್ಲಿಸಲು ಗಡುವು ಆಗಸ್ಟ್ 15 ರಂದು ನಿಗದಿಯಾಗಿತ್ತು. ಆದರೆ ಬೇರೆ ಯಾರೂ ಅರ್ಜಿ ಸಲ್ಲಿಸದ ಕಾರಣ ಭಾರತೀಯ ಬೋರ್ಡ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಗೆ ಗಡುವು ವಿಸ್ತರಿಸಿದೆ.
ರಾಹುಲ್ ದ್ರಾವಿಡ್ ಅವರು ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಯಲ್ಲಿ ಭಾರತ ತಂಡದ ಮುಖ್ಯ ಕೋಚ್ ಆಗಿದ್ದರು. ಭಾರತದ ತಂಡದ ಮುಖ್ಯ ಕೋಚ್ ರವಿ ಶಾಸ್ತ್ರೀ ಅವರ ಅವಧಿಯೂ ಟಿ20 ವಿಶ್ವಕಪ್ ನಂತರ ಮುಗಿಯಲಿದ್ದು, ನಂತರ ಹೊಸ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments