Webdunia - Bharat's app for daily news and videos

Install App

ವಿಶ್ವಕಪ್ ಗೆದ್ದೇಬಿಟ್ಟವು ಎಂಬಂತೆ ಆಡುತ್ತಿರುವ ಟೀಂ ಇಂಡಿಯಾ ಹೊಗಳುಭಟ್ಟರಿಗೆ ರಾಹುಲ್ ದ್ರಾವಿಡ್ ವಾರ್ನಿಂಗ್

Webdunia
ಗುರುವಾರ, 21 ಮಾರ್ಚ್ 2019 (09:24 IST)
ಮುಂಬೈ: ಟೀಂ ಇಂಡಿಯಾ ಬಲಿಷ್ಠವಾಗಿದೆ. ಈ ಬಾರಿ ವಿಶ್ವಕಪ್ ನ್ನು ಸುಲಭವಾಗಿ ಗೆದ್ದು ಬರುತ್ತದೆ ಎಂದೆಲ್ಲಾ ಹೇಳುವ ಹೊಗಳುಭಟ್ಟರಿಗೆ ‘ವಾಲ್’ ರಾಹುಲ್ ದ್ರಾವಿಡ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.


ಭಾರತಕ್ಕೆ ವಿಶ್ವಕಪ್ ಗೆಲುವು ಸುಲಭವಲ್ಲ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಒಮ್ಮೆ ನೆನಪಿಸಿಕೊಳ್ಳಿ ಎಂದು ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.

‘ಕೆಲವರು ಟೀಂ ಇಂಡಿಯಾ ಈ ಬಾರಿ ಸುಲಭವಾಗಿ ವಿಶ್ವಕಪ್ ಗೆದ್ದು ಬರುತ್ತದೆ ಎಂದುಕೊಂಡಿದ್ದಾರೆ. ಆದರೆ ಅದು ಅಷ್ಟು ಸುಲಭವಲ್ಲ. ಬೇಕಿದ್ದರೆ ಇತ್ತೀಚೆಗಿನ ಆಸ್ಟ್ರೇಲಿಯಾ ಸರಣಿಯ ಫಲಿತಾಂಶ ಗಮನಿಸಿ. ನಾವು ಚೆನ್ನಾಗಿ ಆಡಿದರೆ ಮಾತ್ರ ವಿಶ್ವಕಪ್ ನಲ್ಲಿ ಗೆಲ್ಲಲು ಸಾಧ್ಯ’ ಎಂದು ಟೀಂ ಇಂಡಿಯಾಕ್ಕೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments