ವಿಶ್ವಕಪ್ ಗೆದ್ದೇಬಿಟ್ಟವು ಎಂಬಂತೆ ಆಡುತ್ತಿರುವ ಟೀಂ ಇಂಡಿಯಾ ಹೊಗಳುಭಟ್ಟರಿಗೆ ರಾಹುಲ್ ದ್ರಾವಿಡ್ ವಾರ್ನಿಂಗ್

Webdunia
ಗುರುವಾರ, 21 ಮಾರ್ಚ್ 2019 (09:24 IST)
ಮುಂಬೈ: ಟೀಂ ಇಂಡಿಯಾ ಬಲಿಷ್ಠವಾಗಿದೆ. ಈ ಬಾರಿ ವಿಶ್ವಕಪ್ ನ್ನು ಸುಲಭವಾಗಿ ಗೆದ್ದು ಬರುತ್ತದೆ ಎಂದೆಲ್ಲಾ ಹೇಳುವ ಹೊಗಳುಭಟ್ಟರಿಗೆ ‘ವಾಲ್’ ರಾಹುಲ್ ದ್ರಾವಿಡ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.


ಭಾರತಕ್ಕೆ ವಿಶ್ವಕಪ್ ಗೆಲುವು ಸುಲಭವಲ್ಲ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಒಮ್ಮೆ ನೆನಪಿಸಿಕೊಳ್ಳಿ ಎಂದು ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.

‘ಕೆಲವರು ಟೀಂ ಇಂಡಿಯಾ ಈ ಬಾರಿ ಸುಲಭವಾಗಿ ವಿಶ್ವಕಪ್ ಗೆದ್ದು ಬರುತ್ತದೆ ಎಂದುಕೊಂಡಿದ್ದಾರೆ. ಆದರೆ ಅದು ಅಷ್ಟು ಸುಲಭವಲ್ಲ. ಬೇಕಿದ್ದರೆ ಇತ್ತೀಚೆಗಿನ ಆಸ್ಟ್ರೇಲಿಯಾ ಸರಣಿಯ ಫಲಿತಾಂಶ ಗಮನಿಸಿ. ನಾವು ಚೆನ್ನಾಗಿ ಆಡಿದರೆ ಮಾತ್ರ ವಿಶ್ವಕಪ್ ನಲ್ಲಿ ಗೆಲ್ಲಲು ಸಾಧ್ಯ’ ಎಂದು ಟೀಂ ಇಂಡಿಯಾಕ್ಕೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮುಂದಿನ ಸುದ್ದಿ
Show comments