ಟೀಂ ಇಂಡಿಯಾದಲ್ಲಿ ಅವಕಾಶ ಸಿಗದ ಬೇಸರ ಹೊರಹಾಕಿದ ರಾಹುಲ್ ತೆವಾತಿಯಾ

Webdunia
ಗುರುವಾರ, 16 ಜೂನ್ 2022 (10:00 IST)
Photo Courtesy: Twitter
ಮುಂಬೈ: ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು ಐಪಿಎಲ್ ನಲ್ಲಿ ಮಿಂಚಿದ್ದ ಹಲವರಿಗೆ ಅವಕಾಶ ಸಿಕ್ಕಿದೆ. ಆದರೆ ರಾಹುಲ್ ತೆವಾತಿಯಾರನ್ನು ಕಡೆಗಣಿಸಲಾಗಿದೆ.

ಇದು ಯುವ ಆಟಗಾರನ ಬೇಸರಕ್ಕೆ ಕಾರಣವಾಗಿದೆ. ರಾಹುಲ್ ತಮ್ಮ ಬೇಸರವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ. ‘ನಿರೀಕ್ಷೆಗಳು ಯಾವತ್ತೂ ನೋವು ಕೊಡುತ್ತವೆ’ ಎಂದು ರಾಹುಲ್ ಮಾಡಿರುವ ಟ್ವೀಟ್ ಈಗ ಎಲ್ಲರ ಗಮನಸೆಳೆಯುತ್ತಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಸಾಂತ್ವನ ನೀಡಿದ್ದಲ್ಲದೆ, ಸದ್ಯದಲ್ಲೇ ಅವಕಾಶ ಸಿಗಬಹುದು ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments