Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಗೆಲುವು

Webdunia
ಶುಕ್ರವಾರ, 27 ಅಕ್ಟೋಬರ್ 2017 (17:35 IST)
ಬೆಂಗಳೂರು: ಈ ಋತುವಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ಗ್ರೂಪ್ ಎ ಪಂದ್ಯದಲ್ಲಿ ಶುಭಾರಂಭ ಮಾಡಿದೆ. ಹೈದರಾಬಾದ್ ವಿರುದ್ಧ 59 ರನ್ ಗಳ ಗೆಲುವು ಕಂಡಿದೆ.

 
ಗೆಲುವಿಗೆ 379 ರನ್ ಗಳ ಗುರಿ ಬೆನ್ನತ್ತಿದ್ದ ಹೈದರಾಬಾದ್ ನಾಲ್ಕನೇ ಮತ್ತು ಅಂತಿಮ ದಿನವಾದ ಇಂದು ದ್ವಿತೀಯ ಇನಿಂಗ್ಸ್ ನಲ್ಲಿ 320 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಕರ್ನಾಟಕ 59 ರನ್ ಗಳ ಗೆಲುವು ಸಾಧಿಸಿತು.

ದ್ವಿತೀಯ ಇನಿಂಗ್ಸ್ ನಲ್ಲಿ ಶತಕ ಭಾರಿಸಿದ್ದ ಕರುಣ್ ನಾಯರ್ ಪಂದ್ಯ ಶ್ರೇಷ್ಠರಾದರು. ಕರ್ನಾಟಕ ಪರ
ಶ್ರೇಯಸ್ ಗೋಪಾಲ್ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಕಿತ್ತರೆ, ಅವರಿಗೆ ಉತ್ತಮ ಸಾಥ್ ನೀಡಿದ ಕೆ ಗೌತಮ್ 3 ವಿಕೆಟ್ ಕಿತ್ತು ಮಿಂಚಿದರು. ಇದರೊಂದಿಗೆ ರಣಜಿಯಲ್ಲಿ ಕರ್ನಾಟಕ ಗೆಲುವಿನ ಶುಭಾರಂಭ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Pahalgam Attack, ಪಾಕ್‌ ಜತೆಗಿನ ಎಲ್ಲ ಕ್ರಿಕೆಟ್ ಸಂಬಂಧ ಮುರಿಯಬೇಕು: ಮಾಜಿ ಕ್ರಿಕೆಟಿಗ ಸೌರವ್ ಗಂಗೋಲಿ ಒತ್ತಾಯ

DC vs RCB Match: ಫ್ಯಾನ್ಸ್‌ ಕಾದಿದ್ದ ದಿನಕ್ಕೆ ಕ್ಷಣಗಣನೆ ಶುರು, ಕಿಂಗ್ ಕೊಹ್ಲಿ, ಕೆಎಲ್‌ ರಾಹುಲ್‌ಗೆ ಕೊಡ್ತಾರಾ ಕೌಂಟರ್‌

Sania Mirza: ಮುಂದೆ ಮೂರು ಬಾರಿ ಗರ್ಭಿಣಿಯಾಗಬಲ್ಲೆ, ಆದರೆ ಇದೊಂದು ಕೆಲಸ ಸಾಧ್ಯವಿಲ್ಲ ಎಂದ ಸಾನಿಯಾ ಮಿರ್ಜಾ

Kavya Maran video: ನಿಮ್ಮಜ್ಜಿ.. ಕ್ಯಾಚ್ ಬಿಟ್ರಲ್ಲೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೇ ಒಂದು ಕ್ಯಾಮರಾ ಇಡಬೇಕು

Sania Mirza: ಭಾರತದಲ್ಲಿ ಪಾಕಿಸ್ತಾನಿಯರಿಗೆ ಜಾಗ ಇಲ್ಲ: ಕೇಂದ್ರದ ನಿರ್ಧಾರದಿಂದ ಸಾನಿಯಾ ಮಿರ್ಜಾ ಪುತ್ರನಿಗೂ ತೊಂದರೆಯಾಗುತ್ತಾ

ಮುಂದಿನ ಸುದ್ದಿ
Show comments