Webdunia - Bharat's app for daily news and videos

Install App

ಕೋಚ್ ಆಗುತ್ತಲೇ ಉಲ್ಟಾ ಹೊಡೆದ ರವಿ ಶಾಸ್ತ್ರಿ

Webdunia
ಗುರುವಾರ, 13 ಜುಲೈ 2017 (08:58 IST)
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾದ ಬೆನ್ನಲ್ಲೇ ರವಿಶಾಸ್ತ್ರಿ ತಮ್ಮ ವರಸೆ ಬದಲಿಸಿದ್ದಾರೆ. ಇಷ್ಟು ದಿನ ಗಂಗೂಲಿ ಜತೆ ಗುದ್ದಾಡಿಕೊಂಡಿದ್ದವರು ಇದೀಗ ಎಲ್ಲಾ ಮರೆತಿದ್ದೇನೆ ಎನ್ನುತ್ತಿದ್ದಾರೆ.


ಕಳೆದ ಬಾರಿ ಕೋಚ್ ಆಯ್ಕೆ ಸಂದರ್ಭದಲ್ಲಿ ತನ್ನನ್ನು ಪರಿಗಣಿಸದೇ ಇರುವುದಕ್ಕೆ ಗಂಗೂಲಿ ಕಾರಣ ಎಂದು ಬಹಿರಂಗವಾಗಿ ಕಿತ್ತಾಡಿಕೊಂಡಿದ್ದ ರವಿಶಾಸ್ತ್ರಿ ಇದೀಗ ಈ ಬಾರಿ ಕೋಚ್ ಆಗಿ ಆಯ್ಕೆಯಾಗುತ್ತಿದ್ದಂತೆ ಅದನ್ನೆಲ್ಲಾ ಮರೆತಿದ್ದೇನೆ ಎಂದಿದ್ದಾರೆ.

ಗಂಗೂಲಿ ಜತೆ ನನಗೆ ಮುನಿಸಿಲ್ಲ. ವ್ಯಕ್ತಿಗಳಿಗಿಂತ ತಂಡದ ಹಿತ ಮುಖ್ಯ. ಹಾಗಾಗಿ ವೈಯಕ್ತಿಕ ಅಸಮಾಧಾನಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ಹಳೆಯದನ್ನೆಲ್ಲಾ ಮರೆತು ಕೆಲಸ ಮಾಡಲು ಇದು ಸೂಕ್ತ ಕಾಲ. ನಾವೆಲ್ಲಾ ಭಾರತ ಏಳಿಗೆಗಾಗಿ ಶ್ರಮಿಸಬೇಕು ಎಂದು ಒಗ್ಗಟ್ಟಿನ ಪಾಠ ಹೇಳಿದ್ದಾರೆ.

ಇದನ್ನೂ ಓದಿ..  ನಂಬಲೇಬೇಕು! ಈ ಮದುವೆ ನಿಲ್ಲಲು ಪ್ರಧಾನಿ ಮೋದಿಯೇ ಕಾರಣ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments