Webdunia - Bharat's app for daily news and videos

Install App

ಕೋಚ್ ಆಗುತ್ತಲೇ ಉಲ್ಟಾ ಹೊಡೆದ ರವಿ ಶಾಸ್ತ್ರಿ

Webdunia
ಗುರುವಾರ, 13 ಜುಲೈ 2017 (08:58 IST)
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾದ ಬೆನ್ನಲ್ಲೇ ರವಿಶಾಸ್ತ್ರಿ ತಮ್ಮ ವರಸೆ ಬದಲಿಸಿದ್ದಾರೆ. ಇಷ್ಟು ದಿನ ಗಂಗೂಲಿ ಜತೆ ಗುದ್ದಾಡಿಕೊಂಡಿದ್ದವರು ಇದೀಗ ಎಲ್ಲಾ ಮರೆತಿದ್ದೇನೆ ಎನ್ನುತ್ತಿದ್ದಾರೆ.


ಕಳೆದ ಬಾರಿ ಕೋಚ್ ಆಯ್ಕೆ ಸಂದರ್ಭದಲ್ಲಿ ತನ್ನನ್ನು ಪರಿಗಣಿಸದೇ ಇರುವುದಕ್ಕೆ ಗಂಗೂಲಿ ಕಾರಣ ಎಂದು ಬಹಿರಂಗವಾಗಿ ಕಿತ್ತಾಡಿಕೊಂಡಿದ್ದ ರವಿಶಾಸ್ತ್ರಿ ಇದೀಗ ಈ ಬಾರಿ ಕೋಚ್ ಆಗಿ ಆಯ್ಕೆಯಾಗುತ್ತಿದ್ದಂತೆ ಅದನ್ನೆಲ್ಲಾ ಮರೆತಿದ್ದೇನೆ ಎಂದಿದ್ದಾರೆ.

ಗಂಗೂಲಿ ಜತೆ ನನಗೆ ಮುನಿಸಿಲ್ಲ. ವ್ಯಕ್ತಿಗಳಿಗಿಂತ ತಂಡದ ಹಿತ ಮುಖ್ಯ. ಹಾಗಾಗಿ ವೈಯಕ್ತಿಕ ಅಸಮಾಧಾನಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ಹಳೆಯದನ್ನೆಲ್ಲಾ ಮರೆತು ಕೆಲಸ ಮಾಡಲು ಇದು ಸೂಕ್ತ ಕಾಲ. ನಾವೆಲ್ಲಾ ಭಾರತ ಏಳಿಗೆಗಾಗಿ ಶ್ರಮಿಸಬೇಕು ಎಂದು ಒಗ್ಗಟ್ಟಿನ ಪಾಠ ಹೇಳಿದ್ದಾರೆ.

ಇದನ್ನೂ ಓದಿ..  ನಂಬಲೇಬೇಕು! ಈ ಮದುವೆ ನಿಲ್ಲಲು ಪ್ರಧಾನಿ ಮೋದಿಯೇ ಕಾರಣ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟಾಸ್ ಗೆದ್ದಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ

IND vs ENG: ಭಾರತ ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಪಂದ್ಯದ ಪಿಚ್ ಯಾರಿಗೆ ಸಹಕಾರಿ

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments