Webdunia - Bharat's app for daily news and videos

Install App

ರೋಹಿತ್-ಕೊಹ್ಲಿ ನಡುವಿನ ಶೀತಲ ಸಮರ ಕೊನೆಗೊಳಿಸಿದ್ದು ರವಿಶಾಸ್ತ್ರಿ!

Webdunia
ಮಂಗಳವಾರ, 30 ಮಾರ್ಚ್ 2021 (10:45 IST)
ಮುಂಬೈ: ಇತ್ತೀಚೆಗೆ ನಡೆದ ಇಂಗ್ಲೆಂಡ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಮೈದಾನದಲ್ಲಿ ಸ್ನೇಹದಿಂದಿದ್ದನ್ನು ನೋಡಿ ಎಲ್ಲರೂ ಖುಷಿಪಟ್ಟಿದ್ದರು. ಆದರೆ ಇಬ್ಬರ ನಡುವೆ ಈ ಮೊದಲು ಇದ್ದ ಶೀತಲ ಸಮರ ಕೊನೆಯಾಗಿ ಈ ರೀತಿ ಪರಸ್ಪರ ಫ್ರೆಂಡ್ಸ್ ಆಗಿದ್ದು ಹೇಗೆ ಗೊತ್ತಾ?


ಆಸ್ಟ್ರೇಲಿಯಾ ಸರಣಿಯ ವೇಳೆ ರೋಹಿತ್-ಕೊಹ್ಲಿ ನಡುವೆ ಸಂವಹನ ಕೊರತೆಯಿಂದ ವೈಮನಸ್ಯವಾಗಿದ್ದು ಮಾಧ್ಯಮಗಳ ಎದುರೇ ಬಹಿರಂಗವಾಗಿತ್ತು. ರೋಹಿತ್ ಗಾಯದ ಬಗ್ಗೆ ನನಗೆ ಮಾಹಿತಿಯೇ ಇಲ್ಲ ಎನ್ನುವ ಮೂಲಕ ಕೊಹ್ಲಿ ವೈಮನಸ್ಯ ಬಹಿರಂಗಪಡಿಸಿದ್ದರು.

ಆದರೆ ಇದಾದ ಬಳಿಕ ಕೋಚ್ ರವಿಶಾಸ್ತ್ರಿ ಇಬ್ಬರನ್ನೂ ಕೂರಿಸಿಕೊಂಡು ಮಾತುಕತೆ ಮೂಲಕ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆಯುವಂತೆ ಮಾಡಿದ್ದಾರಂತೆ. ಇದೇ ಕಾರಣಕ್ಕೆ ಇಬ್ಬರೂ ಇಂಗ್ಲೆಂಡ್ ಸರಣಿಯಲ್ಲಿ ನಗು ನಗುತ್ತಲೇ ಜೊತೆಯಾಟವಾಡಿ ಎದುರಾಳಿಗಳನ್ನು ಸೋಲಿಸಿದ್ದಾರೆ. ಅಷ್ಟೇ ಏಕೆ, ಅಂತಿಮ ಏಕದಿನ ಪಂದ್ಯದ ವೇಳೆ ಕೊನೆಯ ಓವರ್ ಗಳಲ್ಲಿ ಒತ್ತಡದ ಸನ್ನಿವೇಶದಲ್ಲಿ ಸ್ವತಃ ರೋಹಿತ್ ಶರ್ಮಾ ಬೌಲರ್ ಗಳೇ ಖುದ್ದಾಗಿ ಸಲಹೆ ಸೂಚನೆ ನೀಡಿ ಉಪನಾಯಕನ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments