Webdunia - Bharat's app for daily news and videos

Install App

ಕೋಚ್ ಆಯ್ಕೆ ಸಂದರ್ಶನದ ವೇಳೆಯೇ ಬೇಡಿಕೆ ಮುಂದಿಟ್ಟಿದ್ದ ರವಿಶಾಸ್ತ್ರಿ

Webdunia
ಶನಿವಾರ, 17 ಆಗಸ್ಟ್ 2019 (11:06 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಯ್ಕೆ ಸಂದರ್ಶನದ ವೇಳೆ ಹಾಲಿ ಕೋಚ್ ಆಗಿರುವ ರವಿಶಾಸ್ತ್ರಿ ಕಪಿಲ್ ದೇವ್ ನೇತೃತ್ವದ ಆಯ್ಕೆ ಸಮಿತಿ ಮುಂದೆ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರಂತೆ.


ಇನ್ನು ಮುಂದೆ ತಂಡದ ಆಟಗಾರರ ಆಯ್ಕೆ ವಿಚಾರದಲ್ಲಿ ಕೋಚ್ ಕೂಡಾ ಉಪಸ್ಥಿತರಿಲು ಮತ್ತು ಸಲಹೆ ಕೊಡಲು ಅವಕಾಶ ನೀಡಬೇಕು ಎಂದು ರವಿಶಾಸ್ತ್ರಿ ಬೇಡಿಕೆಯಿಟ್ಟಿದ್ದಾರಂತೆ. ಕಳೆದ ಕೆಲವು ಸಮಯದಿಂದ ಕೋಚ್ ನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕೇವಲ ನಾಯಕ ಮಾತ್ರ ಆಯ್ಕೆ ಸಮಿತಿ ಸಭೆ ವೇಳೆ ಉಪಸ್ಥಿತರಿರುತ್ತಾರೆ.

ಇದು ತಂಡದ ಮ್ಯಾನೇಜ್ ಮೆಂಟ್ ಗೆ ಅಸಮಾಧಾನ ತಂದಿದೆ ಎನ್ನಲಾಗಿದ್ದು, ವಿಶ್ವಕಪ್ ಸೇರಿದಂತೆ ವಿವಿಧ ಟೂರ್ನಿಗಳ ವೇಳೆ ತಮಗೆ ಬೇಕಾದ ಆಟಗಾರರು ಆಯ್ಕೆಯಾಗುತ್ತಿಲ್ಲ ಎನ್ನುವುದು ತಂಡದ ಮ್ಯಾನೇಜ್ ಮೆಂಟ್ ಆರೋಪ. ಇದೇ ಕಾರಣಕ್ಕೆ ರವಿಶಾಸ್ತ್ರಿ ಸಂದರ್ಶನದ ವೇಳೆಯೇ ಈ ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments