ಕೋಚ್ ಆಯ್ಕೆ ಸಂದರ್ಶನದ ವೇಳೆಯೇ ಬೇಡಿಕೆ ಮುಂದಿಟ್ಟಿದ್ದ ರವಿಶಾಸ್ತ್ರಿ

Webdunia
ಶನಿವಾರ, 17 ಆಗಸ್ಟ್ 2019 (11:06 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಯ್ಕೆ ಸಂದರ್ಶನದ ವೇಳೆ ಹಾಲಿ ಕೋಚ್ ಆಗಿರುವ ರವಿಶಾಸ್ತ್ರಿ ಕಪಿಲ್ ದೇವ್ ನೇತೃತ್ವದ ಆಯ್ಕೆ ಸಮಿತಿ ಮುಂದೆ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರಂತೆ.


ಇನ್ನು ಮುಂದೆ ತಂಡದ ಆಟಗಾರರ ಆಯ್ಕೆ ವಿಚಾರದಲ್ಲಿ ಕೋಚ್ ಕೂಡಾ ಉಪಸ್ಥಿತರಿಲು ಮತ್ತು ಸಲಹೆ ಕೊಡಲು ಅವಕಾಶ ನೀಡಬೇಕು ಎಂದು ರವಿಶಾಸ್ತ್ರಿ ಬೇಡಿಕೆಯಿಟ್ಟಿದ್ದಾರಂತೆ. ಕಳೆದ ಕೆಲವು ಸಮಯದಿಂದ ಕೋಚ್ ನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕೇವಲ ನಾಯಕ ಮಾತ್ರ ಆಯ್ಕೆ ಸಮಿತಿ ಸಭೆ ವೇಳೆ ಉಪಸ್ಥಿತರಿರುತ್ತಾರೆ.

ಇದು ತಂಡದ ಮ್ಯಾನೇಜ್ ಮೆಂಟ್ ಗೆ ಅಸಮಾಧಾನ ತಂದಿದೆ ಎನ್ನಲಾಗಿದ್ದು, ವಿಶ್ವಕಪ್ ಸೇರಿದಂತೆ ವಿವಿಧ ಟೂರ್ನಿಗಳ ವೇಳೆ ತಮಗೆ ಬೇಕಾದ ಆಟಗಾರರು ಆಯ್ಕೆಯಾಗುತ್ತಿಲ್ಲ ಎನ್ನುವುದು ತಂಡದ ಮ್ಯಾನೇಜ್ ಮೆಂಟ್ ಆರೋಪ. ಇದೇ ಕಾರಣಕ್ಕೆ ರವಿಶಾಸ್ತ್ರಿ ಸಂದರ್ಶನದ ವೇಳೆಯೇ ಈ ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂಜಾಬ್‌ ಕಿಂಗ್ಸ್‌ ಬ್ಯಾಟರ್‌ ಪ್ರಿಯಾಂಶ್ ಸಿಕ್ಸರ್‌, ಗಾಯಗೊಂಡ ಅಭಿಮಾನಿಗೆ ಖುಲಾಯಿಸಿದ ಅದೃಷ್ಟ

Video: ಮೈದಾನದಲ್ಲಿ ಮಾತ್ರವಲ್ಲದೇ ಮೈದಾನದ ಹೊರಗೂ ಪ್ರಬುದ್ಧತೆ ಮೆರೆದ ವೈಭವ್ ಸೂರ್ಯವಂಶಿ

IPL 2026: ಸೋಲಿನ ಸರಪಳಿಯಿಂದ ಹೊರಬರದ ಮುಂಬೈ ಇಂಡಿಯನ್ಸ್‌: ಪ್ಲೇ ಅಫ್‌ ರೇಸ್‌ನಿಂದ ಔಟ್‌

IPL 2026: ಸಿಎಸ್ ಕೆ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್: ಅಭಿಮಾನಿಗಳಿಗೆ ಮತ್ತೆ ನಿರಾಸೆಯೇ ಗತಿ

IPL 2026: ಟೂರ್ನಿಯಲ್ಲಿ ಮೊದಲ ಬಾರಿ ಆರ್‌ಸಿಬಿ ಆಲೌಟ್: ಅಗ್ರಸ್ಥಾನ ಅವಕಾಶವನ್ನು ಕೈಚೆಲ್ಲಿದ ರಜತ್‌ ಪಡೆ

ಮುಂದಿನ ಸುದ್ದಿ
Show comments