Webdunia - Bharat's app for daily news and videos

Install App

ಧೋನಿ ನಿವೃತ್ತಿಯಾಗಲು ನಿಮಗೇಕೆ ಅರ್ಜೆಂಟ್? ರವಿಶಾಸ್ತ್ರಿ ಪ್ರಶ್ನೆ

Webdunia
ಶನಿವಾರ, 26 ಅಕ್ಟೋಬರ್ 2019 (09:46 IST)
ಮುಂಬೈ: ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ಧೋನಿ ನಿವೃತ್ತಿ ಬಗ್ಗೆ ಪದೇ ಪದೇ ಪ್ರಶ್ನೆಗಳು ಎದುರಾಗುತ್ತಿರುವುದರ ಬಗ್ಗೆ ಕೋಚ್ ರವಿಶಾಸ್ತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಧೋನಿ ನಿವೃತ್ತಿಯಾಗಬೇಕೆಂದು ನಿಮಗೇಕೆ ಅವಸರ ಎಂದು ಕೋಚ್ ರವಿಶಾಸ್ತ್ರಿ ಮಾಧ್ಯಮಗಳ ಮುಂದೆ ಪ್ರಶ್ನೆ ಮಾಡಿದ್ದಾರೆ. ಮೊನ್ನೆಯಷ್ಟೇ ಆಯ್ಕೆ ಸಮಿತಿ ಸಭೆ ಬಳಿಕ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಧೋನಿಯನ್ನು ಹೊರತಾಗಿ ನಾವು ಯುವ ವಿಕೆಟ್ ಕೀಪರ್ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ನಮ್ಮ ಯೋಜನೆಯಲ್ಲಿ ಧೋನಿಯಿಲ್ಲ ಎಂದಿದ್ದರು.

ಅದರ ಬೆನ್ನಲ್ಲೇ ರವಿಶಾಸ್ತ್ರಿ ಈ ಹೇಳಿಕೆ ನೀಡಿದ್ದಾರೆ. ಧೋನಿ ನಿವೃತ್ತಿಗೆ ನಿಮಗೇಕೆ ಅವಸರ? ಭಾರತ ತಂಡಕ್ಕಾಗಿ ಅದ್ಭುತ ಸಾಧನೆ ಮಾಡಿದ ಧೋನಿಯಂತಹ ಆಟಗಾರನ ಬಗ್ಗೆ ಪದೇ ಪದೇ ಹೀಗೆ ಹೇಳುವುದು ಅವರಿಗೆ ಅವಮಾನ ಮಾಡಿದಂತೆ ಎಂದು ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments