Webdunia - Bharat's app for daily news and videos

Install App

ಟೀಂ ಇಂಡಿಯಾ ಆಟಗಾರರ ಐಪಿಎಲ್ ಓಟಕ್ಕೆ ಬ್ರೇಕ್ ಹಾಕಲು ಕೋಚ್ ರವಿಶಾಸ್ತ್ರಿ ಪ್ಲ್ಯಾನ್?!

Webdunia
ಶುಕ್ರವಾರ, 8 ಫೆಬ್ರವರಿ 2019 (09:07 IST)
ಮುಂಬೈ: ಮುಂಬರುವ ವಿಶ್ವಕಪ್ ಕ್ರಿಕೆಟ್ ಹಿನ್ನಲೆಯಲ್ಲಿ ಈ ವರ್ಷದ ಐಪಿಎಲ್ ನಲ್ಲಿ ಪ್ರಮುಖ ಆಟಗಾರರನ್ನು ಆಡದೇ ಇರುವಂತೆ ಮನ ಒಲಿಸಲು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಐಪಿಎಲ್ ನಲ್ಲಿ ಗಾಯಗೊಂಡರೆ, ಸುಸ್ತಾದರೆ ಬಳಿಕ ಏಕದಿನ ವಿಶ್ವಕಪ್ ನಲ್ಲಿ ಆಡುವುದು ಕಷ್ಟವಾಗುತ್ತದೆ. ವಿಶ್ವಕಪ್ ಸಂದರ್ಭದಲ್ಲಿ ಪ್ರಮುಖ ಆಟಗಾರರು ಹೊರಗುಳಿದರೆ ತಂಡಕ್ಕೆ ದೊಡ್ಡ ನಷ್ಟವೇ ಸರಿ.

ಹೀಗಾಗಿ ವಿಶೇಷವಾಗಿ ವೇಗಿಗಳು ಐಪಿಎಲ್‍ ನಲ್ಲಿ ಪೂರ್ಣಪ್ರಮಾಣದಲ್ಲಿ ಆಡದೇ ಇದ್ದರೆ ಒಳ್ಳೆಯದು ಎಂದು ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಆಯಾ ಫ್ರಾಂಚೈಸಿಗಳು ಮತ್ತು ತಂಡದ ನಾಯಕರಲ್ಲೂ ಮಾತುಕತೆ ನಡೆಸಲು ಶಾಸ್ತ್ರಿ ಚಿಂತನೆ ನಡೆಸಿದ್ದಾರೆ. ವಿಶ್ವಕಪ್ ಗೂ ಮೊದಲು ವೇಗಿಗಳಿಗೆ ಸಾಕಷ್ಟು ವಿಶ್ರಾಂತಿ ನೀಡುವ ಉದ್ದೇಶದಿಂದ ಕೋಚ್ ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿಂದೆ ನಾಯಕ ವಿರಾಟ್ ಕೊಹ್ಲಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನುವುದನ್ನು ನಾವು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments