Webdunia - Bharat's app for daily news and videos

Install App

ಅಧ್ಯಕ್ಷರಾಗುತ್ತಿದ್ದಂತೇ ಗಂಗೂಲಿ ಜತೆ ಕಿತ್ತಾಟ ಮರೆತು ಭರಪೂರ ಹೊಗಳಿದ ರವಿಶಾಸ್ತ್ರಿ

Webdunia
ಭಾನುವಾರ, 27 ಅಕ್ಟೋಬರ್ 2019 (09:00 IST)
ಮುಂಬೈ: ಅಧಿಕಾರವಿದ್ದಾಗ ಶತ್ರುಗಳೂ ಮಿತ್ರರಾಗುತ್ತಾರೆ ಎಂಬುದು ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಮತ್ತು ರವಿಶಾಸ್ತ್ರಿ ವಿಚಾರದಲ್ಲೂ ಸತ್ಯವಾಗಿದೆ.


ಕೋಚ್ ಆಯ್ಕೆ ಪ್ರಕ್ರಿಯೆ ಸಂದರ್ಭ ರವಿಶಾಸ್ತ್ರಿ ಮತ್ತು ಅಂದು ಆಯ್ಕೆ ಸಮಿತಿ ಸದಸ್ಯರಾಗಿದ್ದ ಸೌರವ್ ಗಂಗೂಲಿ ನಡುವೆ ಕಿತ್ತಾಟ ನಡೆದಿತ್ತು. ಗಂಗೂಲಿ ಅಧ್ಯಕ್ಷರಾದ ಸುದ್ದಿ ತಿಳಿದ ಕೂಡಲೇ ಟ್ವಿಟರಿಗರೂ ಮೊದಲು ಕೋಚ್ ರವಿಶಾಸ್ತ್ರಿಯನ್ನು ಕಿತ್ತು ಹಾಕಿ ಎಂದು ಟಾಂಗ್ ಕೊಟ್ಟಿದ್ದರು.

ಆದರೆ ಇದೀಗ ಗಂಗೂಲಿ ಅಧ‍್ಯಕ್ಷರಾಗಿರುವುದರ ಬಗ್ಗೆ ರವಿಶಾಸ್ತ್ರಿಯನ್ನು ಕೇಳಿದಾಗ ‘ಗಂಗೂಲಿಗೆ ನಾಯಕತ್ವ ಎನ್ನುವುದು ಸ್ವಾಭಾವಿಕವಾಗಿ ಬಂದಿದೆ. ಅವರ ಆಯ್ಕೆ ಭಾರತೀಯ ಕ್ರಿಕೆಟ್ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿ. ಇದು ಭಾರತೀಯ ಕ್ರಿಕೆಟ್ ಗೇ ಸಂದ ಗೆಲುವು’ ಎಂದು ರವಿಶಾಸ್ತ್ರಿ ಭರಪೂರ ಹೊಗಳಿಕೆಯಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments