ಟಿ20 ಕ್ರಿಕೆಟ್ ಬಗ್ಗೆ ಹೀಗೆಲ್ಲಾ ಹೇಳಿ ಅಭಿಮಾನಿಗಳಿಂದ ಬೈಸಿಕೊಂಡ ರವಿಶಾಸ್ತ್ರಿ

Webdunia
ಮಂಗಳವಾರ, 26 ಡಿಸೆಂಬರ್ 2017 (09:52 IST)
ನವದೆಹಲಿ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿಕೆ ಕೆಲವೊಮ್ಮೆ ಕೆಲವರ ಕೆಂಗಣ್ಣಿಗೆ ಗುರಿಯಾಗುತ್ತದೆ. ಈ ಬಾರಿ ಟಿ20 ಕ್ರಿಕೆಟ್ ಬಗ್ಗೆ ಏನೋ ಹೇಳಲು ಹೋಗಿ ರವಿಶಾಸ್ತ್ರಿ ಅಭಿಮಾನಿಗಳಿಂದು ಮಂಗಳಾರತಿ ಮಾಡಿಸಿಕೊಂಡಿದ್ದಾರೆ.
 

ಭಾನುವಾರದ ಪಂದ್ಯ ಗೆದ್ದ ಬಳಿಕ ಮಾತನಾಡಿದ್ದ ರವಿಶಾಸ್ತ್ರಿ ‘ಟಿ20 ಕ್ರಿಕೆಟ್ ನಮಗೆ ದೊಡ್ಡ ವಿಷಯವಲ್ಲ. ನಾವು ಗೆದ್ದರೂ, ಸೋತರೂ ಅದನ್ನು ಕೇರ್ ಮಾಡಲ್ಲ. ನಮಗೆ ಇದು 2019 ರ ವಿಶ್ವಕಪ್ ಗೆ ಪ್ರತಿಭಾವಂತರನ್ನು ಹುಡುಕುವ ವೇದಿಕೆಯಷ್ಟೇ’ ಎಂದು ಕೇವಲವಾಗಿ ಮಾತನಾಡಿದ್ದರು.

ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಅಭಿಮಾನಿಗಳು, ಒಬ್ಬ ರಾಷ್ಟ್ರೀಯ ತಂಡದ ಕೋಚ್ ಆಗಿ ಹೀಗೆ ಹೇಳಲು ಹೇಗೆ ಸಾಧ್ಯ? ಇದು ದುರಹಂಕಾರಿ ಹೇಳಿಕೆ ಎಂದು ಶಾಸ್ತ್ರಿಗೆ ಜಾಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ ವಿರುದ್ಧ ಗೆದ್ದು ಟಿ20 ವಿಶ್ವಕಪ್‌ನಲ್ಲಿ ಹಲವು ಮೈಲಿಗಲ್ಲು ಸ್ಥಾಪಿಸಿದ ಭಾರತ ಕ್ರಿಕೆಟ್ ತಂಡ

ಟಿ20 ವಿಶ್ವಕಪ್‌ ‘ಟೂರ್ನಿಯ ಆಟಗಾರ’ ರೇಸ್‌ನಲ್ಲಿ ಸಂಜು ಸ್ಯಾಮ್ಸನ್‌

ಅಪ್ಪುಗೆ ಕೊಡಲು ಬಂದ ಕುಲ್‌ದೀಪ್‌ರನ್ನು ರೋಹಿತ್ ಹೀಗೇ ತಳ್ಳುವುದಾ, Video

ವಿಶ್ವಕಪ್ ಜೊತೆಗೆ ಸೂರ್ಯಕುಮಾರ್ ಯಾದವ್ ಗೆ ಪತ್ನಿ ಕಡೆಯಿಂದಲೂ ಡಬಲ್ ಖುಷಿ Video

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments