ವಿವಾದಾತ್ಮಕ ಹೇಳಿಕೆ ಕೊಟ್ಟ ರವಿಶಾಸ್ತ್ರಿಗೆ ಅಭಿಮಾನಿಗಳ ತಪರಾಕಿ

Webdunia
ಗುರುವಾರ, 1 ಮಾರ್ಚ್ 2018 (08:32 IST)
ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಆಕ್ರಮಣಕಾರಿ ಹೇಳಿಕೆಗಳಿಂದಲೇ ಇತ್ತೀಚೆಗೆ ಸುದ್ದಿಯಾಗುತ್ತಿದ್ದಾರೆ. ಅವರ ಹೇಳಿಕೆಯೊಂದು ಇದೀಗ ಅಭಿಮಾನಿಗಳಲ್ಲಿ ಭಾರೀ ಅಸಮಾಧಾನ ಮೂಡಿಸಿದೆ.

ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋತಾಗ ಟೀಕೆ ಎದುರಿಸಿದ್ದನ್ನು ಸ್ಮರಿಸಿಕೊಂಡು ರವಿಶಾಸ್ತ್ರಿ, ಭಾರತದಲ್ಲಿರುವ ಜನ ನಮ್ಮ ಸೋಲನ್ನೇ ಬಯಸುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದಕ್ಕೆ ಇದೀಗ ಟ್ವಿಟಟಿಗರು ಟಾಂಗ್ ಕೊಟ್ಟಿದ್ದಾರೆ. ರವಿಶಾಸ್ತ್ರಿ ತಲೆಬುಡವಿಲ್ಲದ ನಿರ್ಧಾರ ತೆಗೆದುಕೊಳ್ಳುವಾಗ, ತಂಡದ ಆಯ್ಕೆ ವಿಚಾರದಲ್ಲಿ ಮೂಗು ತೂರಿಸಿ ಭುವಿ, ರೆಹಾನೆಯಂತಹ ಆಟಗಾರರನ್ನು ಕೈ ಬಿಡುವಾಗ ಮಾತ್ರ ಅವರನ್ನು ನಾವು ಧ್ವೇಷಿಸುತ್ತೇವೆ ಎಂದು ಒಬ್ಬರು ಹೇಳಿದರೆ ಇನ್ನೊಬ್ಬರು ‘ಬಾಂಗ್ ಕುಡಿದು ಮಾತನಾಡುತ್ತಿದ್ದೀರಾ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS CSK: ಸಂಜು ಸ್ಯಾಮ್ಸನ್ ಔಟಾದಾಗ ವಿರಾಟ್ ಕೊಹ್ಲಿ ಮನಸ್ಸು ಹೇಗಾಯಿತು ಅನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಲೀಗ್ ಆಗುತ್ತೆ ಎಂದ ಮೊಹ್ಸಿನ್ ನಖ್ವಿ: ವರ್ಷದ ಜೋಕು ಎಂದ ನೆಟ್ಟಿಗರು

ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ನೋಡಿ Video

IPL 2026: ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಗುಡ್ಡೆ ಹಾಕಿದ ದಾಖಲೆಗಳ ಪಟ್ಟಿ ಇಲ್ಲಿದೆ

IPL 2026: ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ

ಮುಂದಿನ ಸುದ್ದಿ
Show comments