Webdunia - Bharat's app for daily news and videos

Install App

ವಿವಾದಾತ್ಮಕ ಹೇಳಿಕೆ ಕೊಟ್ಟ ರವಿಶಾಸ್ತ್ರಿಗೆ ಅಭಿಮಾನಿಗಳ ತಪರಾಕಿ

Webdunia
ಗುರುವಾರ, 1 ಮಾರ್ಚ್ 2018 (08:32 IST)
ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಆಕ್ರಮಣಕಾರಿ ಹೇಳಿಕೆಗಳಿಂದಲೇ ಇತ್ತೀಚೆಗೆ ಸುದ್ದಿಯಾಗುತ್ತಿದ್ದಾರೆ. ಅವರ ಹೇಳಿಕೆಯೊಂದು ಇದೀಗ ಅಭಿಮಾನಿಗಳಲ್ಲಿ ಭಾರೀ ಅಸಮಾಧಾನ ಮೂಡಿಸಿದೆ.

ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋತಾಗ ಟೀಕೆ ಎದುರಿಸಿದ್ದನ್ನು ಸ್ಮರಿಸಿಕೊಂಡು ರವಿಶಾಸ್ತ್ರಿ, ಭಾರತದಲ್ಲಿರುವ ಜನ ನಮ್ಮ ಸೋಲನ್ನೇ ಬಯಸುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದಕ್ಕೆ ಇದೀಗ ಟ್ವಿಟಟಿಗರು ಟಾಂಗ್ ಕೊಟ್ಟಿದ್ದಾರೆ. ರವಿಶಾಸ್ತ್ರಿ ತಲೆಬುಡವಿಲ್ಲದ ನಿರ್ಧಾರ ತೆಗೆದುಕೊಳ್ಳುವಾಗ, ತಂಡದ ಆಯ್ಕೆ ವಿಚಾರದಲ್ಲಿ ಮೂಗು ತೂರಿಸಿ ಭುವಿ, ರೆಹಾನೆಯಂತಹ ಆಟಗಾರರನ್ನು ಕೈ ಬಿಡುವಾಗ ಮಾತ್ರ ಅವರನ್ನು ನಾವು ಧ್ವೇಷಿಸುತ್ತೇವೆ ಎಂದು ಒಬ್ಬರು ಹೇಳಿದರೆ ಇನ್ನೊಬ್ಬರು ‘ಬಾಂಗ್ ಕುಡಿದು ಮಾತನಾಡುತ್ತಿದ್ದೀರಾ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments