Webdunia - Bharat's app for daily news and videos

Install App

‘ಬೆಂಬಲ ಬೇಕಿದ್ದಾಗ ಅಜಿಂಕ್ಯಾ ರೆಹಾನೆಗೆ ಕೋಚ್ ರವಿಶಾಸ್ತ್ರಿ, ನಾಯಕ ಕೊಹ್ಲಿ ಕೈ ಕೊಟ್ಟರು!’

Webdunia
ಶುಕ್ರವಾರ, 12 ಜನವರಿ 2018 (07:54 IST)
ಮುಂಬೈ: ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಲಂಕಾ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಲಿಲ್ಲವೆಂದು ಅಜಿಂಕ್ಯಾ ರೆಹಾನೆಯನ್ನು ಕಿತ್ತು ರೋಹಿತ್ ಶರ್ಮಾಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ ಎಂದು ಪ್ರವೀಣ್ ಆಮ್ರೆ ಅಭಿಪ್ರಾಯಪಟ್ಟಿದ್ದಾರೆ.
 

ರೆಹಾನೆ ಕೋಚ್ ಪ್ರವೀಣ್ ಆಮ್ರೆ ತನ್ನ ಶಿಷ್ಯನ ಪರ ಬ್ಯಾಟಿಂಗ್ ಮಾಡಿದ್ದಾರೆ. ಅಗತ್ಯವಿದ್ದಾಗ ಕೋಚ್ ರವಿಶಾಸ್ತ್ರಿ ಮತ್ತು ನಾಯಕ ಕೊಹ್ಲಿ ರೆಹಾನೆಗೆ ಬೆಂಬಲ ಕೊಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

‘ಒಂದು ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಲಿಲ್ಲವೆಂದು ಹಳೆಯ ಪ್ರದರ್ಶನಗಳನ್ನು ಕಡೆಗಣಿಸಿ ರೆಹಾನೆಗೆ ಅವಕಾಶ ಕೊಡದೇ ಇದ್ದಿದ್ದು ಸರಿಯಲ್ಲ. ತಂಡದ ಉಪನಾಯಕನನ್ನೇ ಮಹತ್ವದ ಪಂದ್ಯದಿಂದ ಕೈಬಿಟ್ಟಿರುವುದು ಭವಿಷ್ಯದ ದೃಷ್ಟಿಯಿಂದ ಆಘಾತಕಾರಿ’ ಎಂದು ಆಮ್ರೆ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments