ಮತ್ತೆ ಮಂಕಡ್ ಔಟ್ ಜಪ ಶುರು ಮಾಡಿಕೊಂಡ ರವಿಚಂದ್ರನ್ ಅಶ್ವಿನ್

Webdunia
ಮಂಗಳವಾರ, 25 ಆಗಸ್ಟ್ 2020 (12:20 IST)
ದುಬೈ: ಕಳೆದ ಬಾರಿ ಐಪಿಎಲ್ ಕೂಟದ ಮೊದಲ ಪಂದ್ಯದಲ್ಲೇ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕರಾಗಿದ್ದ ರವಿಚಂದ್ರನ್ ಅಶ್ವಿನ್ ರಾಜಸ್ಥಾನ್ ರಾಯಲ್ಸ್ ಆಟಗಾರ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿ ವಿವಾದಕ್ಕೀಡಾಗಿದ್ದರು.


ಬೌಲರ್ ಬಾಲ್ ಎಸೆಯುವ ಮೊದಲೇ ನಾನ್ ಸ್ಟ್ರೈಕರ್ ಎಂಡ್ ನಲ್ಲಿರುವ ಬ್ಯಾಟ್ಸ್ ಮನ್ ಕ್ರೀಸ್ ಬಿಟ್ಟರೆ ಬೌಲರ್ ಗೆ ಆತನನ್ನು ರನೌಟ್ ಮಾಡಲು ಅವಕಾಶವಿದೆ. ಆದರೆ ಈ ರೀತಿ ಮಾಡುವುದು ನಿಯಮಗಳ ಪ್ರಕಾರ ತಪ್ಪಲ್ಲದೇ ಇದ್ದರೂ ನೈತಿಕತೆಯ ಪ್ರಶ್ನೆಯಿಂದಾಗಿ ವಿವಾದವಾಗಿತ್ತು.

ಇದೀಗ ಮತ್ತೆ ಅಶ್ವಿನ್ ಮಂಕಡ್ ಔಟ್ ಜಪ ಶುರು ಮಾಡಿಕೊಂಡಿದ್ದಾರೆ. ಈ ಬಾರಿ ಅಶ್ವಿನ್ ಡೆಲ್ಲಿ ತಂಡದ ಪರ ಆಡುತ್ತಿದ್ದಾರೆ. ಈ ಬಾರಿ ಮಂಕಡ್ ಔಟ್ ನಿಯಮದಲ್ಲಿ ಕೊಂಚ ಬದಲಾವಣೆ ತನ್ನಿ. ಅದನ್ನು  ಬಾಲರ್ ಗೆ ಫ್ರೀ ಬಾಲ್ ಎಂದು ಪರಿಗಣಿಸಿ ಇಲ್ಲವೇ ಬ್ಯಾಟಿಂಗ್ ತಂಡಕ್ಕೆ ಐದು ರನ್ ಕಳೆಯುವ ನಿಯಮ ಜಾರಿಗೆ ತನ್ನಿ ಎಂದು ಅಶ್ವಿನ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ರಾಮಮಂದಿರಕ್ಕೆ ಭೇಟಿ ನೀಡಿದ ಜಹೀರ್ ಖಾನ್: ಮತಾಂತರ ಆಗ್ಬಿಡಿ ಎಂದು ಕಿಡಿ ಕಾರಿದ ಸಂಪ್ರದಾಯವಾದಿಗಳು Video

ನಾನು ಏನು ಮಾತನಾಡಬೇಕು ನೀವೇ ಹೇಳಿ ಎಂದ ರಾಹುಲ್ ಗಾಂಧಿ: ನಾನು ಸಲಹೆಗಾರನಲ್ಲ ಎಂದ ಸ್ಪೀಕರ್ Video

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಮುಂದಿನ ಸುದ್ದಿ
Show comments