ಚಿನ್ನಮ್ಮ ಶಶಿಕಲಾ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿ ಅಲ್ಲಗಳೆದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್

Webdunia
ಮಂಗಳವಾರ, 7 ಫೆಬ್ರವರಿ 2017 (08:48 IST)
ಚೆನ್ನೈ: ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ತವರು ರಾಜ್ಯದ ವಿದ್ಯಮಾನಗಳ ಬಗ್ಗೆ ಟ್ವೀಟ್ ಮಾಡುತ್ತಲೇ ಇರುತ್ತಾರೆ. ಆದರೆ ಇಂದು ಅವರು ಮಾಡಿದ ಟ್ವೀಟ್ ವಿವಾದಕ್ಕೀಡಾಗುವ ಸೂಚನೆ ಸಿಕ್ಕ ಕೂಡಲೇ ಅದಕ್ಕೆ ಸಮಜಾಯಿಷಿ ಕೊಡುವ ಪ್ರಯತ್ನ ನಡೆಸಿದ್ದಾರೆ.
 

“ತಮಿಳುನಾಡಿನ ಎಲ್ಲಾ ಯುವ ಜನತೆಗಾಗಿ 234 ಉದ್ಯೊಗಾವಕಾಶ ಸದ್ಯದಲ್ಲೇ ತೆರೆದುಕೊಳ್ಳಲಿದೆ” ಎಂದು ಅಶ್ವಿನ್ ಸಂದೇಶ ಬರೆದಿದ್ದರು. ಈ ಮೂಲಕ ಬುದ್ಧಿವಂತಿಕೆಯಿಂದ ಅಧಿಕಾರ ಹಿಡಿದ ಶಶಿಕಲಾಗೆ ಟಾಂಗ್ ಕೊಟ್ಟಿದ್ದರು.

ತಮಿಳುನಾಡಿನಲ್ಲಿ ಒಟ್ಟು 235 ವಿಧಾನಸಭಾ ಸ್ಥಾನಗಳಿವೆ. ಇದರಲ್ಲಿ ಒಂದು ಸ್ಥಾನಕ್ಕೆ ಶಶಿಕಲಾ ಮುಂದಿನ ಆರು ತಿಂಗಳೊಳಗಾಗಿ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಲೇ ಬೇಕು. ಹೀಗಾಗಿ ಉಳಿದ 234 ಸ್ಥಾನಗಳನ್ನು ಉದ್ದೇಶಿಸಿ ಅಶ್ವಿನ್ ಈ ರೀತಿ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸ್ಪಷ್ಟೀಕರಣ ನೀಡಿದ ಅಶ್ವಿನ್ ತಾನು ತಮಿಳುನಾಡು ಸರ್ಕಾರವನ್ನು ಉದ್ದೇಶಿಸಿ ಹೀಗೆ ಹೇಳಿಲ್ಲ. ತಾನು ಸದ್ಯದಲ್ಲೇ ಆರಂಭವಾಗಲಿರುವ ಉದ್ಯೋಗ ಯೋಜನೆ ಬಗ್ಗೆ ಹೇಳಿದ್ದೆ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಡಿದ್ರೆ ಬಿರುಗಾಳಿ, ಇಲ್ಲ ಅಂದ್ರೆ ಗೋಲ್ಡನ್ ಡಕ್: ಲಾಟರಿ ಆಟಗಾರನಾದ್ರಾ ಅಭಿಷೇಕ್ ಶರ್ಮಾ

IND vs PAK: ಟೀಂ ಇಂಡಿಯಾ ಬೌಲರ್ ಗಳ ಮುಂದೆ ಉಸಿರೆತ್ತದ ಪಾಕ್ ಬ್ಯಾಟಿಗರು, ಭಾರತಕ್ಕೆ ಭರ್ಜರಿ ಗೆಲುವು

IND vs PAK :ಪಾಕಿಸ್ತಾನದ ಪ್ರಮುಖ ಬೌಲರ್ ಗಳನ್ನೇ ಟಾರ್ಗೆಟ್ ಮಾಡಿದ ಇಶಾನ್ ಕಿಶನ್ video

AUS vs IND T20 Womens Series: ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಭಾರತ, ಹರ್ಮನ್ ಪ್ರೀತ್‌ ಏನ್‌ ಕ್ಯಾಚ್‌, ವಿಡಿಯೋ

ಪಾಕಿಸ್ತಾನ ಕ್ರಿಕೆಟಿಗರನ್ನು ಹೀಗೆ ಶೇಪ್ ಔಟ್ ಮಾಡೋದಾ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments