Webdunia - Bharat's app for daily news and videos

Install App

ಜಲ್ಲಿಕಟ್ಟು ಪ್ರತಿಭಟನಾಕಾರರಿಗೆ ರವಿಚಂದ್ರನ್ ಅಶ್ವಿನ್ ವಿಶೇಷ ಮನವಿ

Webdunia
ಗುರುವಾರ, 19 ಜನವರಿ 2017 (09:01 IST)
ಚೆನ್ನೈ: ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ನಿಷೇಧ ಕುರಿತಂತೆ ಪರ ವಿರೋಧ ಪ್ರತಿಭಟನೆಗಳು ನಡೆಯುತ್ತಿದೆ. ಸಿನಿಮಾ, ಕ್ರೀಡಾ ತಾರೆಯರು ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಿದ್ದಾರೆ.

ತಮಿಳುನಾಡು ಮೂಲದವರಾದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಪ್ರತಿಭಟನಾಕಾರರಿಗೆ ಶಾಂತಿಗೆ ಭಂಗವಾಗದಂತೆ ಪ್ರತಿಭಟನೆ ಮಾಡಿ ಎಂದು ಮನವಿ ಮಾಡಿದ್ದಾರೆ.  “ಶಾಂತಿಯುತ ಪ್ರತಿಭಟನೆ ಕಂಡುಬರುತ್ತಿದೆ. ಶಾಂತಿ, ಅಹಿಂಸಾತ್ಮಕ ಪ್ರತಿಭಟನೆ ನಮ್ಮ ಗುರಿ ಈಡೇರಿಸುತ್ತದೆ” ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ನಿನ್ನೆ ಸಂಜೆ ಮರೀನಾ ಬೀಚ್ ಬಳಿ ಲಕ್ಷಾಂತರ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಿನಿಮಾ ತಾರೆಯರೂ ತಮ್ಮ ಟ್ವಿಟರ್, ಹಾಗೂ ಇತರ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭಟನೆ ನೆಪದಲ್ಲಿ ಹಿಂಸೆ ನಡೆಸದಂತೆ ಮನವಿ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments