Webdunia - Bharat's app for daily news and videos

Install App

ಕಂಡದ್ದನ್ನು ಕಂಡ ಹಾಗೆ ಹೇಳಿದ್ದಕ್ಕೆ ಆರ್ ಅಶ್ವಿನ್ ಕಡೆಗಣಿಸಲಾಗಿದೆ: ಸುನಿಲ್ ಗವಾಸ್ಕರ್

Webdunia
ಗುರುವಾರ, 24 ಡಿಸೆಂಬರ್ 2020 (10:06 IST)
ಮುಂಬೈ: ಟೀಂ ಇಂಡಿಯಾದ ಮ್ಯಾನೇಜ್ ಮೆಂಟ್ ನ್ನು ತಮ್ಮ ಇತ್ತೀಚೆಗೆ ಬರವಣಿಗೆಯಲ್ಲಿ ಖಡಕ್ ಆಗಿ ವಿಮರ್ಶಿಸಿರುವ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತಂಡದಲ್ಲಿ ನಡೆಯುತ್ತಿರುವ ತಾರತಮ್ಯದ ಬಗ್ಗೆ ವಿವರಿಸಿದ್ದಾರೆ.


ಟಿ ನಟರಾಜನ್ ಗೆ ಪಿತೃತ್ವ ರಜೆ ನೀಡದ ಬಗ್ಗೆ ಕಟು ಟೀಕೆ ಮಾಡಿರುವ ಗವಾಸ್ಕರ್, ರವಿಚಂದ್ರನ್ ಅಶ್ವಿನ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕಾರಣ ತಿಳಿಸಿದ್ದಾರೆ. ಅಶ್ವಿನ್ ನೇರವಾಗಿ ತಮಗೆ ಅನಿಸಿದ್ದನ್ನು ಮೀಟಿಂಗ್ ನಲ್ಲಿ ಹೇಳುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರತಿಭೆ, ಫಾರ್ಮ್ ಇದ್ದರೂ ತಂಡದಲ್ಲಿ ಮೂಲೆಗುಂಪು ಮಾಡಲಾಯಿತು. ಅವರು ಒಂದು ಪಂದ್ಯದಲ್ಲಿ ವಿಕೆಟ್ ಕೀಳಲಿಲ್ಲವೆಂದರೆ ದೂಸ್ರಾ ಅವಕಾಶವೇ ಕೊಡುತ್ತಿರಲಿಲ್ಲ ಎಂದು ಗವಾಸ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments