Webdunia - Bharat's app for daily news and videos

Install App

ಕಂಡದ್ದನ್ನು ಕಂಡ ಹಾಗೆ ಹೇಳಿದ್ದಕ್ಕೆ ಆರ್ ಅಶ್ವಿನ್ ಕಡೆಗಣಿಸಲಾಗಿದೆ: ಸುನಿಲ್ ಗವಾಸ್ಕರ್

Webdunia
ಗುರುವಾರ, 24 ಡಿಸೆಂಬರ್ 2020 (10:06 IST)
ಮುಂಬೈ: ಟೀಂ ಇಂಡಿಯಾದ ಮ್ಯಾನೇಜ್ ಮೆಂಟ್ ನ್ನು ತಮ್ಮ ಇತ್ತೀಚೆಗೆ ಬರವಣಿಗೆಯಲ್ಲಿ ಖಡಕ್ ಆಗಿ ವಿಮರ್ಶಿಸಿರುವ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತಂಡದಲ್ಲಿ ನಡೆಯುತ್ತಿರುವ ತಾರತಮ್ಯದ ಬಗ್ಗೆ ವಿವರಿಸಿದ್ದಾರೆ.


ಟಿ ನಟರಾಜನ್ ಗೆ ಪಿತೃತ್ವ ರಜೆ ನೀಡದ ಬಗ್ಗೆ ಕಟು ಟೀಕೆ ಮಾಡಿರುವ ಗವಾಸ್ಕರ್, ರವಿಚಂದ್ರನ್ ಅಶ್ವಿನ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದ್ದಕ್ಕೆ ಕಾರಣ ತಿಳಿಸಿದ್ದಾರೆ. ಅಶ್ವಿನ್ ನೇರವಾಗಿ ತಮಗೆ ಅನಿಸಿದ್ದನ್ನು ಮೀಟಿಂಗ್ ನಲ್ಲಿ ಹೇಳುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರತಿಭೆ, ಫಾರ್ಮ್ ಇದ್ದರೂ ತಂಡದಲ್ಲಿ ಮೂಲೆಗುಂಪು ಮಾಡಲಾಯಿತು. ಅವರು ಒಂದು ಪಂದ್ಯದಲ್ಲಿ ವಿಕೆಟ್ ಕೀಳಲಿಲ್ಲವೆಂದರೆ ದೂಸ್ರಾ ಅವಕಾಶವೇ ಕೊಡುತ್ತಿರಲಿಲ್ಲ ಎಂದು ಗವಾಸ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments