Webdunia - Bharat's app for daily news and videos

Install App

ಟೀಂ ಇಂಡಿಯಾ ಬಿಟ್ಟು ಕೌಂಟಿ ಕಡೆಗೆ ಓಡಿದ ರವಿಚಂದ್ರನ್ ಅಶ್ವಿನ್

Webdunia
ಮಂಗಳವಾರ, 15 ಆಗಸ್ಟ್ 2017 (07:16 IST)
ಮುಂಬೈ: ಟೀಂ ಇಂಡಿಯಾದ ಪ್ರಮುಖ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಗೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.


 
ಹೀಗಾಗಿ ರಾಷ್ಟ್ರೀಯ ತಂಡದಿಂದ ಬಿಡುವು ಪಡೆದು ಕೌಂಟಿ ಕ್ರಿಕೆಟ್ ಆಡುವುದರತ್ತ ಅಶ್ವಿನ್ ಚಿತ್ತ ಹರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಶ್ವಿನ್ ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡಲಿದ್ದಾರೆ. ಅವರಿಗೆ ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಚೇತೇಶ್ವರ ಪೂಜಾರ ಕೂಡಾ ಸಾಥ್ ನೀಡುವ ನಿರೀಕ್ಷೆಯಿದೆ. ಅಶ್ವಿನ್ ವಾರ್ಕ್ ಶೈರ್ ಕೌಂಟಿ ಕ್ಲಬ್ ಪರ ಆಡುವ ಸಾಧ್ಯತೆಯಿದೆ.

ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ಟೆಸ್ಟ್ ಕ್ರಿಕೆಟ್ ಸರಣಿ ಆಡಲಿರುವುದರಿಂದ ಟೀಂ ಇಂಡಿಯಾದ ಈ ಪ್ರಮುಖರು ಆಂಗ್ಲರ ನೆಲದಲ್ಲಿ ಕೌಂಟಿ ಕ್ರಿಕೆಟ್ ಆಡಿ ಅನುಭವ ಗಳಿಸಲಿ ಎಂದು ಆಯ್ಕೆಗಾರರು ಆಟಗಾರರಿಗೆ ಹಸಿರು ನಿಶಾನೆ ತೋರಿದ್ದಾರೆ.

ಇದನ್ನೂ ಓದಿ.. ‘ಆ ದಿನಗಳ’ ಕೆಲವು ‘ಮಿಸ್ಟೇಕ್’ ಗಳು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments