Webdunia - Bharat's app for daily news and videos

Install App

ಟೀಂ ಇಂಡಿಯಾ ಬಿಟ್ಟು ಕೌಂಟಿ ಕಡೆಗೆ ಓಡಿದ ರವಿಚಂದ್ರನ್ ಅಶ್ವಿನ್

Webdunia
ಮಂಗಳವಾರ, 15 ಆಗಸ್ಟ್ 2017 (07:16 IST)
ಮುಂಬೈ: ಟೀಂ ಇಂಡಿಯಾದ ಪ್ರಮುಖ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಗೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.


 
ಹೀಗಾಗಿ ರಾಷ್ಟ್ರೀಯ ತಂಡದಿಂದ ಬಿಡುವು ಪಡೆದು ಕೌಂಟಿ ಕ್ರಿಕೆಟ್ ಆಡುವುದರತ್ತ ಅಶ್ವಿನ್ ಚಿತ್ತ ಹರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಶ್ವಿನ್ ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡಲಿದ್ದಾರೆ. ಅವರಿಗೆ ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಚೇತೇಶ್ವರ ಪೂಜಾರ ಕೂಡಾ ಸಾಥ್ ನೀಡುವ ನಿರೀಕ್ಷೆಯಿದೆ. ಅಶ್ವಿನ್ ವಾರ್ಕ್ ಶೈರ್ ಕೌಂಟಿ ಕ್ಲಬ್ ಪರ ಆಡುವ ಸಾಧ್ಯತೆಯಿದೆ.

ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ಟೆಸ್ಟ್ ಕ್ರಿಕೆಟ್ ಸರಣಿ ಆಡಲಿರುವುದರಿಂದ ಟೀಂ ಇಂಡಿಯಾದ ಈ ಪ್ರಮುಖರು ಆಂಗ್ಲರ ನೆಲದಲ್ಲಿ ಕೌಂಟಿ ಕ್ರಿಕೆಟ್ ಆಡಿ ಅನುಭವ ಗಳಿಸಲಿ ಎಂದು ಆಯ್ಕೆಗಾರರು ಆಟಗಾರರಿಗೆ ಹಸಿರು ನಿಶಾನೆ ತೋರಿದ್ದಾರೆ.

ಇದನ್ನೂ ಓದಿ.. ‘ಆ ದಿನಗಳ’ ಕೆಲವು ‘ಮಿಸ್ಟೇಕ್’ ಗಳು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments