Webdunia - Bharat's app for daily news and videos

Install App

ತಂಡದಿಂದ ಕೈ ಬಿಟ್ಟರೂ ರವಿಚಂದ್ರನ್ ಅಶ್ವಿನ್ ಬೇಸರ ಮಾಡಿಕೊಳ್ಳಲ್ವಂತೆ!

Webdunia
ಗುರುವಾರ, 8 ಜೂನ್ 2017 (09:14 IST)
ಲಂಡನ್: ಸಾಮಾನ್ಯವಾಗಿ ತಂಡದಿಂದ ಕೈ ಬಿಟ್ಟರೆ, ಅದೂ ಮಹತ್ವದ ಟೂರ್ನಿಯಲ್ಲಿ ಹೊರಗುಳಿಯುವಂತಾದರೆ ಪ್ರಮುಖ ಆಟಗಾರರೆನಿಸಿಕೊಂಡವರು ಮುನಿಸಿಕೊಳ್ಳುತ್ತಾರೆ. ಆದರೆ ಆರ್. ಅಶ್ವಿನ್ ಹಾಗಲ್ವಂತೆ!

 
ಹಾಗಂತ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಅಶ್ವಿನ್ ಗೆ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಈ ಬಗ್ಗೆ ಕೊಹ್ಲಿಯನ್ನು ಪ್ರಶ್ನಿಸಿದಾಗ ಅವರು ಈ ರೀತಿ ಹೇಳಿದ್ದಾರೆ.

ತಂಡದಿಂದ ಕೈಬಿಡುವ ನಿರ್ಧಾರಕ್ಕೆ ಅಶ್ವಿನ್ ತಮ್ಮ ಮೇಲೆ ಬೇಸರಿಸಿಕೊಳ್ಳುವುದಿಲ್ಲ. ಬದಲಾಗಿ ಬೆಂಬಲಿಸುತ್ತಾರೆ ಎಂದು ಕೊಹ್ಲಿ ಪ್ರಶಂಸಿಸಿದ್ದಾರೆ. ಅವರು ಟಾಪ್ ಪ್ಲೇಯರ್. ಅವರಿಗೆ ತಂಡದ ಸಮತೋಲನವನ್ನು ಅರ್ಥ ಮಾಡಿಕೊಳ್ಳುವ ಒಳ್ಳೆಯತನವಿದೆ. ಏನೇ ನಿರ್ಧಾರ ತೆಗೆದುಕೊಂಡರೂ ನಿನ್ನ ಜತೆಗೆ ನಾನಿದ್ದೇನೆ ಎಂದು ಬೆನ್ನುತಟ್ಟುತ್ತಾರೆ ಎಂದಿದ್ದಾರೆ ಕೊಹ್ಲಿ.

ಬೌಲಿಂಗ್ ಮಾಡುವಾಗ ಫೀಲ್ಡಿಂಗ್ ಸಂಯೋಜನೆ ವಿಷಯದಲ್ಲಿ ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರುತ್ತವೆ. ಆದರೆ ತಂಡದ ಆಯ್ಕೆಯ ವಿಷಯಕ್ಕೆ ಬಂದಾಗ ನನ್ನ ನಿರ್ಧಾರವನ್ನು ಅವರು ಬೆಂಬಲಿಸುತ್ತಾರೆ ಎಂದು ಕೊಹ್ಲಿ ಅಶ್ವಿನ್ ರನ್ನು ಹೊಗಳಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments