Webdunia - Bharat's app for daily news and videos

Install App

ಧೋನಿಗಾಗಿ ಕವಿತೆ ಬರೆದ ಕ್ರಿಕೆಟಿಗ ರವೀಂದ್ರ ಜಡೇಜಾ

Webdunia
ಭಾನುವಾರ, 14 ಜೂನ್ 2020 (09:14 IST)
ಮುಂಬೈ: ಧೋನಿ ಎಂದರೆ ತಮ್ಮ ಗಾಡ್ ಫಾದರ್ ಎನ್ನುವ ಅನೇಕ ಕ್ರಿಕೆಟಿಗರು ಟೀಂ ಇಂಡಿಯಾದಲ್ಲಿದ್ದಾರೆ. ಅವರಲ್ಲಿ ರವೀಂದ್ರ ಜಡೇಜಾ ಕೂಡಾ ಒಬ್ಬರು.


ಐಪಿಎಲ್ ಸೇರಿದಂತೆ ಟೀಂ ಇಂಡಿಯಾದಲ್ಲೂ ಧೋನಿ ನಾಯಕತ್ವದಲ್ಲಿ ಆಡಿದ ಅನುಭವವಿರುವ ರವೀಂದ್ರ ಜಡೇಜಾ ಅವರನ್ನು ದೊಡ್ಡಣ್ಣ ಎಂದೇ ಪರಿಗಣಿಸುತ್ತಾರೆ. ಅಂಥಾ ದೊಡ್ಡಣ್ಣನಿಗಾಗಿ ಜಡೇಜಾ ಈಗ ಕವಿತೆಯನ್ನೇ ಬರೆದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ‘ತುಮ್ಹಾರಿ ನಝರೋಂ ಮೇ ಹಮ್ನೇ ದೇಖಾ..’ ಎಂಬ ಕವಿತೆ ಸಾಲುಗಳನ್ನು ಧೋನಿಗಾಗಿ ಹೇಳಿದ್ದಾರೆ ಜಡೇಜಾ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments