Webdunia - Bharat's app for daily news and videos

Install App

ಕೆಲ್ಸಕ್ಕೆ ಬಾರದವರು ಎಂದ ಮೈಕಲ್ ವಾನ್ ಗೆ ಜರ್ಸಿ ಕೊಟ್ಟ ರವೀಂದ್ರ ಜಡೇಜಾ

Webdunia
ಮಂಗಳವಾರ, 31 ಆಗಸ್ಟ್ 2021 (09:54 IST)
ಲಂಡನ್: ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಪ್ರದರ್ಶನದ ಬಳಿಕ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಭಾರತೀಯ ಕ್ರಿಕೆಟಿಗರನ್ನು ಕೆಲ್ಸಕ್ಕೆ ಬಾರದವರು ಎಂದು ಜರೆದಿದ್ದರು.


ಇದಕ್ಕೀಗ ಆಲ್ ರೌಂಡರ್ ರವೀಂದ್ರ ಜಡೇಜಾ ತಕ್ಕ ತಿರುಗೇಟು ಕೊಟ್ಟಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರ ಸಹಿಯುಳ್ಳ ಜೆರ್ಸಿಯೊಂದನ್ನು ಮೈಕಲ್ ವಾನ್ ಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನು ಹರಾಜು ಹಾಕಿ ಅದರಿಂದ ಬರುವ ಹಣವನ್ನು ಚ್ಯಾರಿಟಿಗೆ ನೀಡಲು ಜೆರ್ಸಿ ಕೊಟ್ಟಿದ್ದಾರೆ. ಇದಕ್ಕೆ ವಾನ್ ಕೂಡಾ ಧನ್ಯವಾದ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟಿಗರ ಸಹಿಯಿರುವ ಜೆರ್ಸಿಗೆ ಡಿಮ್ಯಾಂಡ್ ಜಾಸ್ತಿ. ಈ ಮೂಲಕ ತಮ್ಮ ಆಟಗಾರರ ಬೆಲೆ ಏನೆಂದು ವಾನ್ ಗೆ ತಿಳಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments