Webdunia - Bharat's app for daily news and videos

Install App

ರವೀಂದ್ರ ಜಡೇಜಾ ವಿವಾದದಲ್ಲಿ

Webdunia
ಶುಕ್ರವಾರ, 16 ಡಿಸೆಂಬರ್ 2016 (09:09 IST)
ರಾಜ್ ಕೋಟ್: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ವಿವಾದವೊಂದಕ್ಕೆ ಸಿಲುಕಿದ್ದಾರೆ. ಆದರೆ ಇದು ಕ್ರಿಕೆಟ್ ಗೆ ಸಂಬಂಧಿಸಿದ ವಿವಾದವಲ್ಲ. ಅವರ ಒಡೆತನದ ರೆಸ್ಟೋರೆಂಟ್ ಕಟ್ಟಡವೊಂದು ಅಕ್ರಮ ಎನ್ನುವ ಕಾರಣಕ್ಕೆ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ.

ಬಿಬಿಎಂಪಿಯಂತೆ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿರುವ ರಾಜ್ ಕೋಟ್ ಮಹಾನಗರ ಪಾಲಿಕೆ ಜಡೇಜಾ ಕಟ್ಟಡವನ್ನು ನೆಲಸಮಗೊಳಿಸಿದೆ. ಇದರಿಂದಾಗಿ ಜಡ್ಡು ಫುಡ್ ಫೀಲ್ಡ್ ರೆಸ್ಟೋರೆಂಟ್ ನ 2 ಕೊಠಡಿಗಳನ್ನು ಧ್ವಂಸಗೊಳಿಸಿದೆ.

ಒಟ್ಟಾರೆ ಈ ಸಂದರ್ಭದಲ್ಲಿ ಹಲವಾರು ಮನೆಗಳನ್ನು , ಅಕ್ರಮ ಕಟ್ಟಡಗಳನ್ನು ಮಹಾನಗರ ಪಾಲಿಕೆ ಧರೆಗುರುಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments