Webdunia - Bharat's app for daily news and videos

Install App

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಿಂದ ಹೊರಬಿದ್ದ ರವೀಂದ್ರ ಜಡೇಜಾ

Webdunia
ಶನಿವಾರ, 5 ಡಿಸೆಂಬರ್ 2020 (09:18 IST)
ಸಿಡ್ನಿ: ಮೊದಲ ಟಿ20 ಪಂದ್ಯದ ವೇಳೆ ಗಾಯಗೊಂಡ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ.


ಜಡೇಜಾ ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಹೆಲ್ಮೆಟ್ ಗೆ ಬಾಲ್ ತಗುಲಿದ ಪರಿಣಾಮ ಅರ್ಧದಲ್ಲೇ ಪಂದ್ಯ ಬಿಟ್ಟು ಹೊರನಡೆದಿದ್ದರು. ಅವರು ಬಳಿಕ ಬೌಲಿಂಗ್ ಮಾಡಿರಲಿಲ್ಲ. ಇದೀಗ ಅವರನ್ನು ಪರೀಕ್ಷಿಸಿದ ವೈದ್ಯರು ಸುರಕ್ಷತಾ ದೃಷ್ಟಿಯಿಂದ ಉಳಿದ ಪಂದ್ಯಗಳಲ್ಲಿ ಆಡದಂತೆ ಸೂಚಿಸಿದ್ದಾರೆ. ವಿಪರ್ಯಾಸವೆಂದರೆ ಏಕದಿನ ಸರಣಿಯಿಂದ ನಿನ್ನೆಯ ಪಂದ್ಯದವರೆಗೂ ಜಡೇಜಾ ಭಾರತದ ಪಾಲಿಗೆ ಎಲ್ಲಾ ಪಂದ್ಯಗಳಲ್ಲೂ ಆಪತ್ಬಾಂಧವನಂತೆ ಆಡಿದ್ದರು. ಇದೀಗ ಅವರೇ ಟೂರ್ನಿಯಿಂದ ಹೊರಬಿದ್ದಿರುವುದು ಭಾರತಕ್ಕೆ ದೊಡ್ಡ ಹೊಡೆತ ನೀಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments