ರವೀಂದ್ರ ಜಡೇಜಾ ಮುನಿಸು ಸಿಎಸ್ ಕೆ ಮೇಲಲ್ಲ! ಧೋನಿ ಜೊತೆಗೆ?!

Webdunia
ಸೋಮವಾರ, 11 ಜುಲೈ 2022 (09:10 IST)
ಚೆನ್ನೈ: ಇನ್ ಸ್ಟಾಗ್ರಾಂ ಪುಟದಲ್ಲಿ ಸಿಎಸ್ ಕೆ ಜೊತೆಗಿನ ಎಲ್ಲಾ ಫೋಟೋಗಳನ್ನು ರವೀಂದ್ರ ಜಡೇಜಾ ಡಿಲೀಟ್ ಮಾಡುವುದರೊಂದಿಗೆ ಐಪಿಎಲ್ ಫ್ರಾಂಚೈಸಿ ಜೊತೆಗಿನ ವೈಮನಸ್ಯ ಹೆಚ್ಚಾಗಿದೆ ಎಂಬ ಗುಮಾನಿ ಮೂಡಿದೆ.

ಆದರೆ ಜಡೇಜಾ ಮುನಿಸಿಕೊಂಡಿರುವುದು ಸಿಎಸ್ ಕೆ ತಂಡದ ಮೇಲಲ್ಲ. ನಾಯಕ ಧೋನಿ ಮೇಲೆ ಎನ್ನಲಾಗಿದೆ. ಇದಕ್ಕೆ ಕಾರಣವೂ ಇದೆ.

ಪ್ರತೀ ವರ್ಷವೂ ಜಡೇಜಾ ತಮ್ಮ ಮೆಚ್ಚಿನ ನಾಯಕ ಧೋನಿ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರುತ್ತಾರೆ. ಆದರೆ ಈ ಬಾರಿ ಶುಭಾಷಯ ಕೋರುವ ಬದಲು ಸಿಎಸ್ ಕೆ ಜೊತೆಗಿನ ಫೋಟೋ ಡಿಲೀಟ್ ಮಾಡಿ ಅನುಮಾನಕ್ಕೆ ಕಾರಣವಾಗಿದ್ದರು. ಹೀಗಾಗಿ ಜಡೇಜಾ ಮುನಿಸು ಕೇವಲ ತಂಡದ ಮೇಲಲ್ಲ, ನಾಯಕ ಧೋನಿ ಮೇಲೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments