Webdunia - Bharat's app for daily news and videos

Install App

ಸಾಕು ಮುಚ್ಚು, ನಿನ್ನ ಮಾತು ಕೇಳಿ ಸಾಕಾಗಿದೆ! ಸಂಜಯ್ ಮಂಜ್ರೇಕರ್ ಗೆ ಕ್ರಿಕೆಟಿಗ ರವೀಂದ್ರ ಜಡೇಜಾ ವಾರ್ನಿಂಗ್!

Webdunia
ಗುರುವಾರ, 4 ಜುಲೈ 2019 (10:54 IST)
ಲಂಡನ್: ತಮ್ಮ ಬಗ್ಗೆ ಕೇವಲವಾಗಿ ಮಾತನಾಡಿದ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಎಚ್ಚರಿಕೆ ಕೊಟ್ಟಿದ್ದಾರೆ.


ಜಡೇಜಾರಂತಹ ಸಣ್ಣ ಪುಟ್ಟ ಕ್ರಿಕೆಟಿಗರ ಬಗ್ಗೆ ನನಗೆ ಆಸಕ್ತಿಯಿಲ್ಲ ಎಂದು ಸಂಜಯ್ ಮಂಜ್ರೇಕರ್ ಉಡಾಫೆಯ ಮಾತನಾಡಿದ್ದರು. ಅಷ್ಟೇ ಅಲ್ಲ, ಧೋನಿ ಅಭ್ಯಾಸ ಪಂದ್ಯದಲ್ಲಿ ಆಡಿದ ರೀತಿಗೂ, ವಿಶ್ವಕಪ್ ನಲ್ಲಿ ಆಡಿದ ರೀತಿಗೂ ಹೋಲಿಕೆ ಮಾಡಿ ಟೀಕೆ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಡೇಜಾ ನಿಮಗಿಂತ ಹೆಚ್ಚು ಪಂದ್ಯಗಳನ್ನು ಆಡಿದ್ದೇನೆ ಮತ್ತು ಈಗಲೂ ಆಡುತ್ತಿದ್ದೇನೆ. ಸಾಧನೆ ಮಾಡಿದವರನ್ನು ಗೌರವಿಸಲು ಕಲಿಯಿರಿ. ನಿಮ್ಮ ಮಾತಿನ ವಾಕರಿಗೆ ಬಗ್ಗೆ ಸಾಕಷ್ಟು ಕೇಳಿದ್ದೇನೆ. ಸಾಕಾಗಿದೆ ಇದನ್ನು ಕೇಳಿ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments