ಕ್ರಿಕೆಟಿಗ ರವೀಂದ್ರ ಜಡೇಜಾ ಒಡೆತನದ ರೆಸ್ಟೋರೆಂಟ್ ಮೇಲೆ ದಾಳಿ

Webdunia
ಭಾನುವಾರ, 8 ಅಕ್ಟೋಬರ್ 2017 (08:25 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಒಡೆತನದ ರೆಸ್ಟೋರೆಂಟ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 
ರಾಜ್ ಕೋಟ್ ನಲ್ಲಿರುವ ‘ಜಡ್ಡುಸ್ ಫುಡ್ ಫೀಲ್ಡ್’ ರೆಸ್ಟೋರೆಂಟ್ ಮೇಲೆ ರಾಜಕೋಟ್ ಮುನ್ಸಿಪಲ್ ಕಾರ್ಪೋರೇಷನ್ ನ ಆರೋಗ್ಯ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದು, ಕಳಪೆ ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಮೂರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದ್ದು, ಇದರಲ್ಲಿ ಜಡೇಜಾ ಒಡೆತನದ ರೆಸ್ಟೋರೆಂಟ್ ಕೂಡಾ ಸೇರಿದೆ. ಹಲವು ದಿನಗಳವರೆಗೆ ಶೇಖರಿಸಿಟ್ಟ ಬೇಯಿಸಿದ ಆಹಾರಗಳು, ಫಂಗಸ್ ಬಂದ ಬ್ರೆಡ್ ಮತ್ತು ದಿನಾಂಕ ಮೀರಿದ ಆಹಾರ ಪೊಟ್ಟಣಗಳು ಇಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments