ಕ್ರಿಕೆಟಿಗ ರವೀಂದ್ರ ಜಡೇಜಾ ಒಡೆತನದ ರೆಸ್ಟೋರೆಂಟ್ ಮೇಲೆ ದಾಳಿ

Webdunia
ಭಾನುವಾರ, 8 ಅಕ್ಟೋಬರ್ 2017 (08:25 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಒಡೆತನದ ರೆಸ್ಟೋರೆಂಟ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 
ರಾಜ್ ಕೋಟ್ ನಲ್ಲಿರುವ ‘ಜಡ್ಡುಸ್ ಫುಡ್ ಫೀಲ್ಡ್’ ರೆಸ್ಟೋರೆಂಟ್ ಮೇಲೆ ರಾಜಕೋಟ್ ಮುನ್ಸಿಪಲ್ ಕಾರ್ಪೋರೇಷನ್ ನ ಆರೋಗ್ಯ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದು, ಕಳಪೆ ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಮೂರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದ್ದು, ಇದರಲ್ಲಿ ಜಡೇಜಾ ಒಡೆತನದ ರೆಸ್ಟೋರೆಂಟ್ ಕೂಡಾ ಸೇರಿದೆ. ಹಲವು ದಿನಗಳವರೆಗೆ ಶೇಖರಿಸಿಟ್ಟ ಬೇಯಿಸಿದ ಆಹಾರಗಳು, ಫಂಗಸ್ ಬಂದ ಬ್ರೆಡ್ ಮತ್ತು ದಿನಾಂಕ ಮೀರಿದ ಆಹಾರ ಪೊಟ್ಟಣಗಳು ಇಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

IND vs SA: ಕೊನೆಗೂ ಟಾಸ್ ಗೆದ್ದ ಟೀಂ ಇಂಡಿಯಾ, ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ video

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮುಂದಿನ ಸುದ್ದಿ
Show comments