Webdunia - Bharat's app for daily news and videos

Install App

ನಿಷೇಧ ಶಿಕ್ಷೆಗೆ ರವೀಂದ್ರ ಜಡೇಜಾ ಕಾವ್ಯಾತ್ಮಕ ಪ್ರತಿಕ್ರಿಯೆ

Webdunia
ಮಂಗಳವಾರ, 8 ಆಗಸ್ಟ್ 2017 (11:54 IST)
ಕೊಲೊಂಬೊ: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ತಮಗೆ ಐಸಿಸಿ ವಿಧಿಸಿರುವ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆಗೆ ಕಾವ್ಯಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

 
ಮೈದಾನದಲ್ಲಿ ಅಶಿಸ್ತಿನ ವರ್ತನೆಗೆ ಜಡೇಜಾಗೆ ಮ್ಯಾಚ್ ರೆಫರಿ ಒಂದು ಪಂದ್ಯ ನಿಷೇಧ ಶಿಕ್ಷೆ ವಿಧಿಸಿರುವುದಕ್ಕೆ ಜಡೇಜಾ ತಮ್ಮ ಟ್ವಿಟರ್ ನಲ್ಲಿ ಶಾರುಖ್ ಖಾನ್ ರ ಸಿನಿಮಾವೊಂದರ ಡೈಲಾಗ್ ಒಂದನ್ನು ಉಲ್ಲೇಖಿಸಿದ್ದಾರೆ.

‘ನಾನು ಒಳ್ಳೆಯವನಾಗಲು ಬಯಸಿದಾಗ ಇಡೀ ಜಗತ್ತೇ ಕುಖ್ಯಾತಿಯಾಗಲು ಬಯಸಿತು’ ಎಂದು ಜಡೇಜಾ ವಿಡಂಬನಾತ್ಮಕವಾಗಿ ಬರೆದುಕೊಂಡಿದ್ದಾರೆ. ಇನ್ನೊಂದೆಡೆ ಜಡೇಜಾಗೆ ನೀಡಿದ ಶಿಕ್ಷೆ ಬಗ್ಗೆ ಪ್ರತಿಕ್ರಿಯಿಸಿರುವ ಸುನಿಲ್ ಗವಾಸ್ಕರ್, ಮ್ಯಾಚ್ ರೆಫರಿಗಳು ಕೊಂಚ ಅತಿಯಾಗಿ ಪ್ರತಿಕ್ರಿಯಿಸಿದರು ಎಂದಿದ್ದಾರೆ.

ಇದನ್ನೂ ಓದಿ.. ನಿಮ್ಮದು ಆಯ್ಲೀ ಚರ್ಮವಾ? ಹಾಗಿದ್ದರೆ  ಇದನ್ನು ಸೇವಿಸಬೇಡಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments