Webdunia - Bharat's app for daily news and videos

Install App

ನಿಷೇಧ ಶಿಕ್ಷೆಗೆ ರವೀಂದ್ರ ಜಡೇಜಾ ಕಾವ್ಯಾತ್ಮಕ ಪ್ರತಿಕ್ರಿಯೆ

Webdunia
ಮಂಗಳವಾರ, 8 ಆಗಸ್ಟ್ 2017 (11:54 IST)
ಕೊಲೊಂಬೊ: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ತಮಗೆ ಐಸಿಸಿ ವಿಧಿಸಿರುವ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆಗೆ ಕಾವ್ಯಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

 
ಮೈದಾನದಲ್ಲಿ ಅಶಿಸ್ತಿನ ವರ್ತನೆಗೆ ಜಡೇಜಾಗೆ ಮ್ಯಾಚ್ ರೆಫರಿ ಒಂದು ಪಂದ್ಯ ನಿಷೇಧ ಶಿಕ್ಷೆ ವಿಧಿಸಿರುವುದಕ್ಕೆ ಜಡೇಜಾ ತಮ್ಮ ಟ್ವಿಟರ್ ನಲ್ಲಿ ಶಾರುಖ್ ಖಾನ್ ರ ಸಿನಿಮಾವೊಂದರ ಡೈಲಾಗ್ ಒಂದನ್ನು ಉಲ್ಲೇಖಿಸಿದ್ದಾರೆ.

‘ನಾನು ಒಳ್ಳೆಯವನಾಗಲು ಬಯಸಿದಾಗ ಇಡೀ ಜಗತ್ತೇ ಕುಖ್ಯಾತಿಯಾಗಲು ಬಯಸಿತು’ ಎಂದು ಜಡೇಜಾ ವಿಡಂಬನಾತ್ಮಕವಾಗಿ ಬರೆದುಕೊಂಡಿದ್ದಾರೆ. ಇನ್ನೊಂದೆಡೆ ಜಡೇಜಾಗೆ ನೀಡಿದ ಶಿಕ್ಷೆ ಬಗ್ಗೆ ಪ್ರತಿಕ್ರಿಯಿಸಿರುವ ಸುನಿಲ್ ಗವಾಸ್ಕರ್, ಮ್ಯಾಚ್ ರೆಫರಿಗಳು ಕೊಂಚ ಅತಿಯಾಗಿ ಪ್ರತಿಕ್ರಿಯಿಸಿದರು ಎಂದಿದ್ದಾರೆ.

ಇದನ್ನೂ ಓದಿ.. ನಿಮ್ಮದು ಆಯ್ಲೀ ಚರ್ಮವಾ? ಹಾಗಿದ್ದರೆ  ಇದನ್ನು ಸೇವಿಸಬೇಡಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments