Webdunia - Bharat's app for daily news and videos

Install App

ನಿಷೇಧ ಶಿಕ್ಷೆಗೆ ರವೀಂದ್ರ ಜಡೇಜಾ ಕಾವ್ಯಾತ್ಮಕ ಪ್ರತಿಕ್ರಿಯೆ

Webdunia
ಮಂಗಳವಾರ, 8 ಆಗಸ್ಟ್ 2017 (11:54 IST)
ಕೊಲೊಂಬೊ: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ತಮಗೆ ಐಸಿಸಿ ವಿಧಿಸಿರುವ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆಗೆ ಕಾವ್ಯಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

 
ಮೈದಾನದಲ್ಲಿ ಅಶಿಸ್ತಿನ ವರ್ತನೆಗೆ ಜಡೇಜಾಗೆ ಮ್ಯಾಚ್ ರೆಫರಿ ಒಂದು ಪಂದ್ಯ ನಿಷೇಧ ಶಿಕ್ಷೆ ವಿಧಿಸಿರುವುದಕ್ಕೆ ಜಡೇಜಾ ತಮ್ಮ ಟ್ವಿಟರ್ ನಲ್ಲಿ ಶಾರುಖ್ ಖಾನ್ ರ ಸಿನಿಮಾವೊಂದರ ಡೈಲಾಗ್ ಒಂದನ್ನು ಉಲ್ಲೇಖಿಸಿದ್ದಾರೆ.

‘ನಾನು ಒಳ್ಳೆಯವನಾಗಲು ಬಯಸಿದಾಗ ಇಡೀ ಜಗತ್ತೇ ಕುಖ್ಯಾತಿಯಾಗಲು ಬಯಸಿತು’ ಎಂದು ಜಡೇಜಾ ವಿಡಂಬನಾತ್ಮಕವಾಗಿ ಬರೆದುಕೊಂಡಿದ್ದಾರೆ. ಇನ್ನೊಂದೆಡೆ ಜಡೇಜಾಗೆ ನೀಡಿದ ಶಿಕ್ಷೆ ಬಗ್ಗೆ ಪ್ರತಿಕ್ರಿಯಿಸಿರುವ ಸುನಿಲ್ ಗವಾಸ್ಕರ್, ಮ್ಯಾಚ್ ರೆಫರಿಗಳು ಕೊಂಚ ಅತಿಯಾಗಿ ಪ್ರತಿಕ್ರಿಯಿಸಿದರು ಎಂದಿದ್ದಾರೆ.

ಇದನ್ನೂ ಓದಿ.. ನಿಮ್ಮದು ಆಯ್ಲೀ ಚರ್ಮವಾ? ಹಾಗಿದ್ದರೆ  ಇದನ್ನು ಸೇವಿಸಬೇಡಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments