Webdunia - Bharat's app for daily news and videos

Install App

ಮಾತಲ್ಲಿ ದ್ರಾವಿಡ್ ಗೆ ಜೈಕಾರ ಹಾಕಿ ಸಚಿನ್ ಬೇಕು ಎಂದರಾ ರವಿ ಶಾಸ್ತ್ರಿ?

Webdunia
ಬುಧವಾರ, 19 ಜುಲೈ 2017 (12:26 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾದ ಮೇಲೆ ತಮಗೆ ಬೇಕಾದ ಸಹಾಯಕ ಸಿಬ್ಬಂದಿಗಳನ್ನು ತಂಡಕ್ಕೆ ಕರೆಸಿಕೊಳ್ಳುತ್ತಿರುವ ರವಿ ಶಾಸ್ತ್ರಿ ಇದೀಗ ರಾಹುಲ್ ದ್ರಾವಿಡ್ ರನ್ನು ಸಂಪೂರ್ಣ ಮೂಲೆಗುಂಪು ಮಾಡಲು ಹೊರಟಿದ್ದಾರಾ? ಹಾಗೊಂದು ವರದಿ ಆಂಗ್ಲ ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.


 
ಬ್ಯಾಟಿಂಗ್ ಸಲಹೆಗಾರರಾಗಿ ಆಯ್ಕೆಯಾಗಿರುವ ರಾಹುಲ್ ದ್ರಾವಿಡ್ ಸಲಹೆ ಭಾರತ ಕ್ರಿಕೆಟ್ ತಂಡಕ್ಕೆ ಅತ್ಯಮೂಲ್ಯ ಎಂದು ಹೊಗಳುತ್ತಲೇ ರವಿಶಾಸ್ತ್ರಿ ಸದ್ದಿಲ್ಲದೇ ಆ ಸ್ಥಾನಕ್ಕೆ ಸಚಿನ್ ತೆಂಡುಲ್ಕರ್ ರನ್ನು ಕರೆತರಲು ಯತ್ನ ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕ್ರಿಕೆಟ್ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಚಿನ್ ತೆಂಡುಲ್ಕರ್ ಅವರನ್ನು ವಿದೇಶ ಸರಣಿಗಳಿಗೆ ಬ್ಯಾಟಿಂಗ್ ಸಲಹೆಗಾರರಾಗಿ ಮಾಡಿ ಎಂದು ರವಿಶಾಸ್ತ್ರಿ ಬಿಸಿಸಿಐ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಪತ್ರಿಕಾ ಹೇಳಿಕೆಯೊಂದರಲ್ಲಿ ದ್ರಾವಿಡ್ ಮತ್ತು ಜಹೀರ್ ಖಾನ್ ಸಲಹೆ ಭಾರತ ತಂಡಕ್ಕೆ ಅತ್ಯಮೂಲ್ಯ ಎಂದು ಶಾಸ್ತ್ರಿ ಹೇಳಿದ್ದರು. ಆದರೆ ಸಚಿನ್ ರನ್ನು ಸಲಹೆಗಾರರಾಗಿ ತಂಡಕ್ಕೆ ಕರೆಸಿಕೊಳ್ಳುವ ಬಗ್ಗೆ ಬಿಸಿಸಿಐ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ..  ‘ನಾನು ಡಿಸೈಡ್ ಮಾಡಿದ್ರೆ ಮುಗಿದೋಯ್ತು.. ನಾನೇ ನಾಯಕ’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments