ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕತೆ ಏನು?

Webdunia
ಮಂಗಳವಾರ, 19 ಮಾರ್ಚ್ 2019 (09:07 IST)
ಮುಂಬೈ: ಮುಂಬರುವ ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಹುದ್ದೆಯಿಂದ ನಿರ್ಗಮಿಸಲಿದ್ದಾರಾ? ಅವರ ಗುತ್ತಿಗೆ ಅವಧಿ ಮುಂದುವರಿಯುತ್ತಾ? ಹೀಗೊಂದು ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ.


ಜುಲೈ 2019 ಕ್ಕೆ ಕೋಚ್ ರವಿಶಾಸ್ತ್ರಿ, ಭರತ್ ಅರುಣ್ ಗುತ್ತಿಗೆ ಅವಧಿ ಕೊನೆಗೊಳ್ಳಲಿದೆ. ಇದಾದ ಬಳಿಕ ರವಿಶಾಸ್ತ್ರಿ ಅವಧಿ ಮುಂದುವರಿಯುತ್ತಾ ಅಥವಾ ಬಿಸಿಸಿಐ ಹೊಸ ಕೋಚ್ ನೇಮಕಕ್ಕೆ ಮುಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಆದರೆ ಈ ಬಗ್ಗೆ ಇದುವರೆಗೆ ನಡೆದ ಬಿಸಿಸಿಐ ಸಭೆಯಲ್ಲಿ ತೀರ್ಮಾನವಾಗಿಲ್ಲ ಎನ್ನಲಾಗಿದೆ. ಒಂದು ವೇಳೆ ಭಾರತ ವಿಶ್ವಕಪ್ ನಲ್ಲಿ ಗೆದ್ದರೆ ರವಿಶಾಸ್ತ್ರಿ ಅವಧಿ ಖಂಡಿತವಾಗಿಯೂ ಮುಂದುವರಿಯಬಹುದು. ಯಾಕೆಂದರೆ ನಾಯಕ ವಿರಾಟ್ ಕೊಹ್ಲಿ ಜತೆಗೆ ಅವರ ಹೊಂದಾಣಿಕೆ ಚೆನ್ನಾಗಿದೆ. ಹೀಗಾಗಿ ಬಿಸಿಸಿಐ ರಿಸ್ಕ್ ತೆಗೆದುಕೊಳ್ಳದು. ಆದರೆ ಭಾರತ ವಿಶ್ವಕಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದರೆ ರವಿಶಾಸ್ತ್ರಿ ಹುದ್ದೆಗೆ ಕತ್ತರಿ ಗ್ಯಾರಂಟಿ. ಹೀಗಾಗಿ ರವಿಶಾಸ್ತ್ರಿ ಕತೆ ಮುಂದೇನು ಎಂಬ ಪ್ರಶ್ನೆ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಸೂರ್ಯವಂಶಿ ಬ್ಯಾಟಿಂಗ್ ವೈಖರಿಗೆ ಹಾರ್ದಿಕ್ ಪಾಂಡ್ಯ ಮೆಚ್ಚುಗೆ, Video

ವಿಶ್ವದ ನಂ 1 ಬೌಲರ್ ಬುಮ್ರಾಗೇ ವೈಭವ್ ಸೂರ್ಯವಂಶಿ ಇಂಥಾ ಟ್ರೀಟ್ಮೆಂಟ್ ಕೊಡೋದಾ Video

IPL 2026: ಔಟಾಗಿದ್ದಕ್ಕೆ ಕಣ್ಣೀರು ಹಾಕುತ್ತಾ ಪೆವಿಲಿಯನ್ ಗೆ ಹೋದ ವೈಭವ್ ಸೂರ್ಯವಂಶಿ Video

IPL 2026: ಐಪಿಎಲ್‌ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ: ಮುಂಬೈ–ರಾಜಸ್ಥಾನ ಪಂದ್ಯದ ಟಾಸ್‌ ವಿಳಂಬ

ಸಿಡ್ನಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಪೊಲೀಸರ ಅತಿಥಿಯಾದ ಡೇವಿಡ್‌ ವಾರ್ನರ್‌

ಮುಂದಿನ ಸುದ್ದಿ
Show comments