Webdunia - Bharat's app for daily news and videos

Install App

ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕತೆ ಏನು?

Webdunia
ಮಂಗಳವಾರ, 19 ಮಾರ್ಚ್ 2019 (09:07 IST)
ಮುಂಬೈ: ಮುಂಬರುವ ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಹುದ್ದೆಯಿಂದ ನಿರ್ಗಮಿಸಲಿದ್ದಾರಾ? ಅವರ ಗುತ್ತಿಗೆ ಅವಧಿ ಮುಂದುವರಿಯುತ್ತಾ? ಹೀಗೊಂದು ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ.


ಜುಲೈ 2019 ಕ್ಕೆ ಕೋಚ್ ರವಿಶಾಸ್ತ್ರಿ, ಭರತ್ ಅರುಣ್ ಗುತ್ತಿಗೆ ಅವಧಿ ಕೊನೆಗೊಳ್ಳಲಿದೆ. ಇದಾದ ಬಳಿಕ ರವಿಶಾಸ್ತ್ರಿ ಅವಧಿ ಮುಂದುವರಿಯುತ್ತಾ ಅಥವಾ ಬಿಸಿಸಿಐ ಹೊಸ ಕೋಚ್ ನೇಮಕಕ್ಕೆ ಮುಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಆದರೆ ಈ ಬಗ್ಗೆ ಇದುವರೆಗೆ ನಡೆದ ಬಿಸಿಸಿಐ ಸಭೆಯಲ್ಲಿ ತೀರ್ಮಾನವಾಗಿಲ್ಲ ಎನ್ನಲಾಗಿದೆ. ಒಂದು ವೇಳೆ ಭಾರತ ವಿಶ್ವಕಪ್ ನಲ್ಲಿ ಗೆದ್ದರೆ ರವಿಶಾಸ್ತ್ರಿ ಅವಧಿ ಖಂಡಿತವಾಗಿಯೂ ಮುಂದುವರಿಯಬಹುದು. ಯಾಕೆಂದರೆ ನಾಯಕ ವಿರಾಟ್ ಕೊಹ್ಲಿ ಜತೆಗೆ ಅವರ ಹೊಂದಾಣಿಕೆ ಚೆನ್ನಾಗಿದೆ. ಹೀಗಾಗಿ ಬಿಸಿಸಿಐ ರಿಸ್ಕ್ ತೆಗೆದುಕೊಳ್ಳದು. ಆದರೆ ಭಾರತ ವಿಶ್ವಕಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದರೆ ರವಿಶಾಸ್ತ್ರಿ ಹುದ್ದೆಗೆ ಕತ್ತರಿ ಗ್ಯಾರಂಟಿ. ಹೀಗಾಗಿ ರವಿಶಾಸ್ತ್ರಿ ಕತೆ ಮುಂದೇನು ಎಂಬ ಪ್ರಶ್ನೆ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ನೀವ್ಯಾಕೆ ಹೀಗೆ ಮಾಡಿದ್ರಿ, ಸೂರ್ಯಕುಮಾರ್ ಯಾದವ್ ಮೇಲೆ ಸಿಟ್ಟಾದ ಫ್ಯಾನ್ಸ್

ಏಷ್ಯಾ ಕಪ್ 2025: ಭಾರತಕ್ಕೆ ಇಂದು ಯುಎಇ ಎದುರಾಳಿ, ಎಷ್ಟು ಗಂಟೆಗೆ ಮ್ಯಾಚ್

ಮುಂದಿನ ಸುದ್ದಿ
Show comments