ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕತೆ ಏನು?

Webdunia
ಮಂಗಳವಾರ, 19 ಮಾರ್ಚ್ 2019 (09:07 IST)
ಮುಂಬೈ: ಮುಂಬರುವ ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಹುದ್ದೆಯಿಂದ ನಿರ್ಗಮಿಸಲಿದ್ದಾರಾ? ಅವರ ಗುತ್ತಿಗೆ ಅವಧಿ ಮುಂದುವರಿಯುತ್ತಾ? ಹೀಗೊಂದು ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ.


ಜುಲೈ 2019 ಕ್ಕೆ ಕೋಚ್ ರವಿಶಾಸ್ತ್ರಿ, ಭರತ್ ಅರುಣ್ ಗುತ್ತಿಗೆ ಅವಧಿ ಕೊನೆಗೊಳ್ಳಲಿದೆ. ಇದಾದ ಬಳಿಕ ರವಿಶಾಸ್ತ್ರಿ ಅವಧಿ ಮುಂದುವರಿಯುತ್ತಾ ಅಥವಾ ಬಿಸಿಸಿಐ ಹೊಸ ಕೋಚ್ ನೇಮಕಕ್ಕೆ ಮುಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಆದರೆ ಈ ಬಗ್ಗೆ ಇದುವರೆಗೆ ನಡೆದ ಬಿಸಿಸಿಐ ಸಭೆಯಲ್ಲಿ ತೀರ್ಮಾನವಾಗಿಲ್ಲ ಎನ್ನಲಾಗಿದೆ. ಒಂದು ವೇಳೆ ಭಾರತ ವಿಶ್ವಕಪ್ ನಲ್ಲಿ ಗೆದ್ದರೆ ರವಿಶಾಸ್ತ್ರಿ ಅವಧಿ ಖಂಡಿತವಾಗಿಯೂ ಮುಂದುವರಿಯಬಹುದು. ಯಾಕೆಂದರೆ ನಾಯಕ ವಿರಾಟ್ ಕೊಹ್ಲಿ ಜತೆಗೆ ಅವರ ಹೊಂದಾಣಿಕೆ ಚೆನ್ನಾಗಿದೆ. ಹೀಗಾಗಿ ಬಿಸಿಸಿಐ ರಿಸ್ಕ್ ತೆಗೆದುಕೊಳ್ಳದು. ಆದರೆ ಭಾರತ ವಿಶ್ವಕಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದರೆ ರವಿಶಾಸ್ತ್ರಿ ಹುದ್ದೆಗೆ ಕತ್ತರಿ ಗ್ಯಾರಂಟಿ. ಹೀಗಾಗಿ ರವಿಶಾಸ್ತ್ರಿ ಕತೆ ಮುಂದೇನು ಎಂಬ ಪ್ರಶ್ನೆ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಎರಡನೇ ಸಲ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ: ಮತ್ತೆ ಆರ್ ಸಿಬಿ, ಡೆಲ್ಲಿ ರಿಪೀಟ್ ಶೋ

Delhi vs Gujarat Giants: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಬೌಲಿಂಗ್ ಆಯ್ಕೆ

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ರಾಮಮಂದಿರಕ್ಕೆ ಭೇಟಿ ನೀಡಿದ ಜಹೀರ್ ಖಾನ್: ಮತಾಂತರ ಆಗ್ಬಿಡಿ ಎಂದು ಕಿಡಿ ಕಾರಿದ ಸಂಪ್ರದಾಯವಾದಿಗಳು Video

ನಾನು ಏನು ಮಾತನಾಡಬೇಕು ನೀವೇ ಹೇಳಿ ಎಂದ ರಾಹುಲ್ ಗಾಂಧಿ: ನಾನು ಸಲಹೆಗಾರನಲ್ಲ ಎಂದ ಸ್ಪೀಕರ್ Video

ಮುಂದಿನ ಸುದ್ದಿ
Show comments