Webdunia - Bharat's app for daily news and videos

Install App

ಟ್ರೋಲ್ ಆದ ವಿರಾಟ್ ಕೊಹ್ಲಿಯ ನೆರವಿಗೆ ಬಂದ ಆರ್ ಸಿಬಿ

Webdunia
ಮಂಗಳವಾರ, 17 ನವೆಂಬರ್ 2020 (11:30 IST)
ಬೆಂಗಳೂರು: ದೀಪಾವಳಿಗೆ ಪಟಾಕಿ ಹೊಡೆಯಬೇಡಿ ಎಂದ ವಿರಾಟ್ ಕೊಹ್ಲಿಯನ್ನು ಟ್ರೋಲ್ ಮಾಡಲು ಯಾರೋ ವಿರುಷ್ಕಾ ದಂಪತಿ ಪಟಾಕಿ ಸಿಡಿಸುವ ಹಿನ್ನಲೆಯಲ್ಲಿ ತೆಗೆದ ಫೋಟೋವನ್ನು ಹರಿಯಬಿಟ್ಟು ಕೊಹ್ಲಿ ಹೇಳುವುದೊಂದು ಮಾಡುವುದು ಇನ್ನೊಂದು ಎಂದು ಟಾಂಗ್ ಕೊಟ್ಟಿದ್ದರು.


ಈ ಫೋಟೋಗೆ ಆರ್ ಸಿಬಿ ಸ್ಪಷ್ಟನೆ ನೀಡಿದೆ. ಟ್ರೋಲ್ ಆದ ತನ್ನ ನಾಯಕನ ನೆರವಿಗೆ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಫೋಟೋ ದೀಪಾವಳಿಗೆ ಪಟಾಕಿ ಹೊಡೆದಾಗ ತೆಗೆದಿದ್ದಲ್ಲ. ಯುಎಇನಲ್ಲಿ ಯುಎಇ ಡೇ ಸೆಲೆಬ್ರೇಷನ್ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ತೆಗೆದ ಫೋಟೋ. ಪರಿಸರ ಕಾಪಾಡುವ ನಮ್ಮ ಹೊಣೆ ಯಾವತ್ತೂ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments