ಟ್ರೋಲ್ ಆದ ವಿರಾಟ್ ಕೊಹ್ಲಿಯ ನೆರವಿಗೆ ಬಂದ ಆರ್ ಸಿಬಿ

Webdunia
ಮಂಗಳವಾರ, 17 ನವೆಂಬರ್ 2020 (11:30 IST)
ಬೆಂಗಳೂರು: ದೀಪಾವಳಿಗೆ ಪಟಾಕಿ ಹೊಡೆಯಬೇಡಿ ಎಂದ ವಿರಾಟ್ ಕೊಹ್ಲಿಯನ್ನು ಟ್ರೋಲ್ ಮಾಡಲು ಯಾರೋ ವಿರುಷ್ಕಾ ದಂಪತಿ ಪಟಾಕಿ ಸಿಡಿಸುವ ಹಿನ್ನಲೆಯಲ್ಲಿ ತೆಗೆದ ಫೋಟೋವನ್ನು ಹರಿಯಬಿಟ್ಟು ಕೊಹ್ಲಿ ಹೇಳುವುದೊಂದು ಮಾಡುವುದು ಇನ್ನೊಂದು ಎಂದು ಟಾಂಗ್ ಕೊಟ್ಟಿದ್ದರು.


ಈ ಫೋಟೋಗೆ ಆರ್ ಸಿಬಿ ಸ್ಪಷ್ಟನೆ ನೀಡಿದೆ. ಟ್ರೋಲ್ ಆದ ತನ್ನ ನಾಯಕನ ನೆರವಿಗೆ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಫೋಟೋ ದೀಪಾವಳಿಗೆ ಪಟಾಕಿ ಹೊಡೆದಾಗ ತೆಗೆದಿದ್ದಲ್ಲ. ಯುಎಇನಲ್ಲಿ ಯುಎಇ ಡೇ ಸೆಲೆಬ್ರೇಷನ್ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ತೆಗೆದ ಫೋಟೋ. ಪರಿಸರ ಕಾಪಾಡುವ ನಮ್ಮ ಹೊಣೆ ಯಾವತ್ತೂ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments