Webdunia - Bharat's app for daily news and videos

Install App

ಆರ್‌ಸಿಬಿ ಗೆಲುವು: ನೋಡ್ರೋ, ನಮ್ಮಕ್ಕ ಅದೃಷ್ಟ ಕಣ್ರೋ ಎಂದಾ ಪುನೀತ್ ರಾಜ್‌ಕುಮಾರ್ ಫ್ಯಾನ್ಸ್‌

Sampriya
ಭಾನುವಾರ, 19 ಮೇ 2024 (12:29 IST)
photo Courtesy Instagram
ಬೆಂಗಳೂರು:  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್‌ಗೆ ಪ್ರವೇಶಿಸುವ ಮೂಲಕ ಆರ್‌ಸಿಬಿಯ ಹೊಸ ಅಧ್ಯಾಯ ಆರಂಭವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಟೂರ್ನಿಯ ಆರಂಭದಲ್ಲಿ ಆರ್‌ಸಿಬಿ ತಂಡ ಸತತ ಸೋಲಿನ ಮೂಲಕ  ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ವೇಳೆ ಆರ್‌ಸಿಬಿ ತಂಡದ ಸೋಲನ್ನು ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿತ್ತು. ಅದಲ್ಲದೆ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಕಾಲ್ಗುಣ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರಲಾಗಿತ್ತು.

ಇದೀಗ ಪ್ಲೇ ಆಫ್ ಪ್ರವೇಶಿಸಿದ ಗೆಲುವಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಕಳಂಕದ ಮಾತನಾಡಿದವರಿಗೆ ಅಪ್ಪು ಫ್ಯಾನ್ಸ್‌ ಚಾಟಿ ಬೀಸುತ್ತಿದ್ದಾರೆ. ಅಶ್ವಿನಿ ಅದೃಷ್ಟ ಕಣ್ರೋ, ಅಪಶಕುನ ಅಲ್ಲ ಟ್ರೋಲ್ ಮಾಡುತ್ತಿದ್ದಾರೆ.

ಆರ್‌ಸಿಬಿ ರೋಚಕ ಜಯ ಸಾಧಿಸುತ್ತಿದ್ದ ಹಾಗೇ ನಿರೂಪಕ, ನಟ, ಬಿಗ್‌ಬಾಸ್‌ ಸ್ಪರ್ಧಿ ಕಿರಿಕ್‌ ಕೀರ್ತಿ ಈ ಬಗ್ಗೆ ಬರೆದುಕೊಂಡು "ನೋಡ್ರೋ... ನಮ್ಮಕ್ಕ ಅದೃಷ್ಟ ಕಣ್ರೋ.... ಅಪಶಕುನ ಅಲ್ಲ... " ಎಂದು ಪೋಸ್ಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಟ್ಟಿಗರು, "ಅಶ್ವಿನಿ ಪುನೀತ್ ರಾಜಕುಮಾರ್ ದೇವತೆ ಕಣ್ರೋ" "ದೊಡ್ಮನೆ ಸೊಸೆ ದೇವರಂತಹವರು" "ಏನ್ ಹೇಳ್ದೆ ಗುರು, ಮುಟ್ಟಿ ನೋಡ್ಕೊಳ್ಳೋ ಹಾಗೆ, ಇದು ಇದು actually ಚೆನ್ನಾಗಿರೋದು" "ಅಶ್ವಿನಿ ಪುನೀತ್ ರಾಜಕುಮಾರ್ ನಮ್ಮ ದೇವತೇ.. RCB ge ಅವರೇ kanro ಶುಭಶಕುನ" "ಅಶ್ವಿನಿ ಅಮ್ಮ ಅದೃಷ್ಟ ದೇವತೆ" ಎಂದು ಪ್ರತಿಕ್ರಿಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments