Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗದೇ ಇರುವುದರ ಕಾರಣ ಬಯಲು!

Webdunia
ಸೋಮವಾರ, 5 ಮಾರ್ಚ್ 2018 (08:09 IST)
ಬೆಂಗಳೂರು: ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನದ ಹೊರತಾಗಿಯೂ ಕನ್ನಡಿಗ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗಲಿಲ್ಲವೇಕೆ ಎಂಬುದರ ಕಾರಣ ಬಯಲಾಗಿದೆ.

ಶ್ರೀಲಂಕಾ ಮತ್ತು ಬಾಂಗ್ಲಾದೇಶವನ್ನೊಳಗೊಂಡ ತ್ರಿಕೋನ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಹಲವು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗಿತ್ತು. ಹಾಗಿದ್ದರೂ ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮಯಾಂಕ್ ಹೆಸರು ಕೈ ಬಿಟ್ಟಿದ್ದೇಕೆ ಎಂದು ಹಲವರು ಪ್ರಶ್ನಿಸಿದ್ದರು.

ಆಂಗ್ಲ ಮಾಧ್ಯಮವೊಂದರ ವರದಿ ಪ್ರಕಾರ ತ್ರಿಕೋನ ಸರಣಿಗೆ ತಂಡದ ಆಯ್ಕೆ ನಡೆದಿದ್ದು ವಿಜಯ್ ಹಜಾರೆ ಟ್ರೋಫಿ ಫೈನಲ್ ಗೆ ಮೊದಲು. ಫೆಬ್ರವರಿ 20 ಕ್ಕೇ ತಂಡದ ಆಯ್ಕೆ ಮುಗಿದು ಹೋಗಿತ್ತು. ನಂತರವಷ್ಟೇ ಘೋಷಣೆ ಮಾಡಿದ್ದರು. ಹೀಗಾಗಿ ಮಯಾಂಕ್ ಆಯ್ಕೆಗಾರರ ಪರಿಗಣನೆಗೆ ಬರಲಿಲ್ಲ ಎನ್ನಲಾಗಿದೆ. ಅದೇನೇ ಇದ್ದರೂ ಕನ್ನಡಿಗ ಬ್ಯಾಟ್ಸ್ ಮನ್ ಸುವರ್ಣಾವಕಾಶವೊಂದನ್ನು ಕಳೆದುಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments