ಕೊರೋನಾ ಪೀಡಿತರ ನೆರವಿಗೆ ಮುಂದಾದ ಕ್ರಿಕೆಟಿಗ ರಿಷಬ್ ಪಂತ್

Webdunia
ಭಾನುವಾರ, 9 ಮೇ 2021 (09:30 IST)
ನವದೆಹಲಿ: ದೇಶವಿಡೀ ಕೊರೋನಾದಿಂದ ಪರಿತಪಿಸುತ್ತಿರುವಾಗ ಕ್ರಿಕೆಟಿಗರೂ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡಿದ್ದಾರೆ.


ಕೊರೋನಾ ರೋಗಿಗಳಿಗೆ ಆಕ್ಸಿಜನ್, ವೈದ್ಯಕೀಯ ಉಪಕರಣಗಳು ಹಾಗೂ ಇತರ ಸಹಾಯ ಮಾಡುತ್ತಿರುವ ಫೌಂಡೇಷನ್ ಒಂದಕ್ಕೆ ದೇಣಿಗೆ ನೀಡಿರುವ ರಿಷಬ್ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ.

ಅಷ್ಟೇ ಅಲ್ಲ, ದೇಶದ ಮೂಲೆ ಮೂಲೆಯಲ್ಲೂ ಕೊರೋನಾ ಪರಿಹಾರಕ್ಕಾಗಿ ಕೆಲಸ ಮಾಡುವ ಸಂಘ ಸಂಸ್ಥೆಗಳೊಂದಿಗೆ ಕೆಲಸ ಮಾಡಲು ಸಿದ್ಧರಾಗಿರುವುದಾಗಿ ರಿಷಬ್ ಹೇಳಿಕೊಂಡಿದ್ದಾರೆ. ಅಲ್ಲದೆ, ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುವುದಾಗಿಯೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments