Webdunia - Bharat's app for daily news and videos

Install App

ಕೊರೋನಾ ಪೀಡಿತರ ನೆರವಿಗೆ ಮುಂದಾದ ಕ್ರಿಕೆಟಿಗ ರಿಷಬ್ ಪಂತ್

Webdunia
ಭಾನುವಾರ, 9 ಮೇ 2021 (09:30 IST)
ನವದೆಹಲಿ: ದೇಶವಿಡೀ ಕೊರೋನಾದಿಂದ ಪರಿತಪಿಸುತ್ತಿರುವಾಗ ಕ್ರಿಕೆಟಿಗರೂ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡಿದ್ದಾರೆ.


ಕೊರೋನಾ ರೋಗಿಗಳಿಗೆ ಆಕ್ಸಿಜನ್, ವೈದ್ಯಕೀಯ ಉಪಕರಣಗಳು ಹಾಗೂ ಇತರ ಸಹಾಯ ಮಾಡುತ್ತಿರುವ ಫೌಂಡೇಷನ್ ಒಂದಕ್ಕೆ ದೇಣಿಗೆ ನೀಡಿರುವ ರಿಷಬ್ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ.

ಅಷ್ಟೇ ಅಲ್ಲ, ದೇಶದ ಮೂಲೆ ಮೂಲೆಯಲ್ಲೂ ಕೊರೋನಾ ಪರಿಹಾರಕ್ಕಾಗಿ ಕೆಲಸ ಮಾಡುವ ಸಂಘ ಸಂಸ್ಥೆಗಳೊಂದಿಗೆ ಕೆಲಸ ಮಾಡಲು ಸಿದ್ಧರಾಗಿರುವುದಾಗಿ ರಿಷಬ್ ಹೇಳಿಕೊಂಡಿದ್ದಾರೆ. ಅಲ್ಲದೆ, ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುವುದಾಗಿಯೂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments